ತಲ್ಲಣ ಸೃಷ್ಟಿಸಿದೆ ಗೇಟ್ ನಂ.19 ಸೀಕ್ರೆಟ್! ಛಿದ್ರವಾಗಿದ್ದು ಒಂದೇ ಗೇಟ್.. ಆದ ನಷ್ಟ ಎಷ್ಟು ಗೊತ್ತಾ..?

ತಲ್ಲಣ ಸೃಷ್ಟಿಸಿದೆ ಗೇಟ್ ನಂ.19 ಸೀಕ್ರೆಟ್! ಛಿದ್ರವಾಗಿದ್ದು ಒಂದೇ ಗೇಟ್.. ಆದ ನಷ್ಟ ಎಷ್ಟು ಗೊತ್ತಾ..?

Published : Aug 14, 2024, 02:14 PM IST

ತುಂಗಭದ್ರಾ ಡ್ಯಾಮ್ ನಲ್ಲಿ ಆಗಿರೋ ಅನಾಹುತ, ಲಕ್ಷಾಂತರ ಮಂದಿಗೆ ಆಘಾತ ನೀಡಿದೆ. ಜೀವಭಯ ಹುಟ್ಟಿಸಿದೆ.. ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ.

33 ಗೇಟುಗಳ ಪೈಕಿ ಒಂದೇ ಒಂದು ಗೇಟು ಮುರಿದುಬಿದ್ದಿದ್ದಕ್ಕೆ ಅದೆಂಥಾ ಅನಾಹುತವಾಗಿದೆ ಅನ್ನೋದನ್ನ ನೀವೇ ನೋಡ್ತಾ ಇದೀರಿ.. ಆದ್ರೆ ಇಂಥಾ ಅನಾಹುತ ಮತ್ತೆಂದು ಆಗದ ಹಾಗೆ ತಡೆಯೋಕೆ, ಸರ್ಕಾರ ಏನು ಮಾಡ್ತಾ ಇದೆ ಗೊತ್ತಾ? 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!