ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

Published : Nov 28, 2023, 11:02 AM IST

ರಾಯರು ಅಂದ್ರೆ ಮೊದಲು ನೆನಪಾಗುವುದೇ ಮಂತ್ರಾಲಯ ಸನ್ನಿಧಿ. ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ ಮನೆ ಮಾಡಿತ್ತು.
 

ಕಾರ್ತಿಕ ಪೂರ್ಣಿಮೆ ಅಂಗವಾಗಿ ಶ್ರೀ ರಾಘವೇಂದ್ರ ಸ್ವಾಮಿ(Shri Raghavendra Swami) ನೆಲೆಸಿರುವ  ಮಂತ್ರಾಲಯದಲ್ಲಿ(Mantralaya) ತುಂಗಾರತಿ ಹಾಗೂ ತೆಪ್ಪೋತ್ಸವ ಅದ್ದೂರಿಯಾಗಿ ನಡೆಯಿತು.ಶ್ರೀ ಸುಭುದೇಂದ್ರ ತೀರ್ಥರು ದೀಪ ಹಚ್ಚುವ ಮೂಲಕ ತುಂಗಾರತಿಗೆ(Tungarathi) ಚಾಲನೆ ನೀಡಿದ್ರು. ತುಂಗಾರತಿ ಪ್ರಯುಕ್ತ ಮಂತ್ರಾಲಯಕ್ಕೆ ಭಕ್ತಸಾಗರ ಹರಿದುಬಂದಿತ್ತು. ತುಂಗಭದ್ರಾ ನದಿ ತೀರದಲ್ಲಿ ನಡೆದ ತುಂಗಾರತಿ ಉತ್ಸವದಲ್ಲಿ ಭಾಗವಹಿಸಿದ ಭಕ್ತರು ನದಿಯಲ್ಲಿ ದೀಪಗಳನ್ನು ತೇಲಿಬಿಟ್ಟರು. ಬಳಿಕ ತುಂಗಭದ್ರಾ ನದಿಗೆ ಆರತಿ ನೆರವೇರಿಸಿದ್ರು. ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವವೂ ವಿಜೃಂಭಣೆಯಿಂದ ಜರುಗಿತು. ಇನ್ನು ಶ್ರೀಮಠದಿಂದ ತುಂಗಭದ್ರಾ ನದಿಯವರೆಗೆ ಶ್ರೀಪ್ರಹ್ಲಾದ್ ರಾಜರ ಉತ್ಸವ ಮೂರ್ತಿಯನ್ನ ಹೊತ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಆ ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿಗಳು ಭಕ್ತರನ್ನು ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದ್ರು.ಕಾರ್ತಿಕ ಪೂರ್ಣಿಮೆಯ ನಿಮಿತ್ತ ತುಂಗಾರತಿ ಮತ್ತು ತೆಪ್ಪೋತ್ಸವದ ಸಂಭ್ರಮ ಮನೆಮಾಡಿತ್ತು.. ಸಾವಿರಾರು ಬಖ್ತರು ಉತ್ಸವದಲ್ಲಿ ಬಾಗಿಯಾಗಿ ರಾಯರ ಆರಾಧನೆಯೊಂದಿಗೆ ಸಂಭ್ರಮದಲ್ಲಿ ಭಾಗಿಯಾದರು. 

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more