ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

Published : Nov 28, 2023, 11:02 AM IST

ರಾಯರು ಅಂದ್ರೆ ಮೊದಲು ನೆನಪಾಗುವುದೇ ಮಂತ್ರಾಲಯ ಸನ್ನಿಧಿ. ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ ಮನೆ ಮಾಡಿತ್ತು.
 

ಕಾರ್ತಿಕ ಪೂರ್ಣಿಮೆ ಅಂಗವಾಗಿ ಶ್ರೀ ರಾಘವೇಂದ್ರ ಸ್ವಾಮಿ(Shri Raghavendra Swami) ನೆಲೆಸಿರುವ  ಮಂತ್ರಾಲಯದಲ್ಲಿ(Mantralaya) ತುಂಗಾರತಿ ಹಾಗೂ ತೆಪ್ಪೋತ್ಸವ ಅದ್ದೂರಿಯಾಗಿ ನಡೆಯಿತು.ಶ್ರೀ ಸುಭುದೇಂದ್ರ ತೀರ್ಥರು ದೀಪ ಹಚ್ಚುವ ಮೂಲಕ ತುಂಗಾರತಿಗೆ(Tungarathi) ಚಾಲನೆ ನೀಡಿದ್ರು. ತುಂಗಾರತಿ ಪ್ರಯುಕ್ತ ಮಂತ್ರಾಲಯಕ್ಕೆ ಭಕ್ತಸಾಗರ ಹರಿದುಬಂದಿತ್ತು. ತುಂಗಭದ್ರಾ ನದಿ ತೀರದಲ್ಲಿ ನಡೆದ ತುಂಗಾರತಿ ಉತ್ಸವದಲ್ಲಿ ಭಾಗವಹಿಸಿದ ಭಕ್ತರು ನದಿಯಲ್ಲಿ ದೀಪಗಳನ್ನು ತೇಲಿಬಿಟ್ಟರು. ಬಳಿಕ ತುಂಗಭದ್ರಾ ನದಿಗೆ ಆರತಿ ನೆರವೇರಿಸಿದ್ರು. ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವವೂ ವಿಜೃಂಭಣೆಯಿಂದ ಜರುಗಿತು. ಇನ್ನು ಶ್ರೀಮಠದಿಂದ ತುಂಗಭದ್ರಾ ನದಿಯವರೆಗೆ ಶ್ರೀಪ್ರಹ್ಲಾದ್ ರಾಜರ ಉತ್ಸವ ಮೂರ್ತಿಯನ್ನ ಹೊತ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಆ ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿಗಳು ಭಕ್ತರನ್ನು ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದ್ರು.ಕಾರ್ತಿಕ ಪೂರ್ಣಿಮೆಯ ನಿಮಿತ್ತ ತುಂಗಾರತಿ ಮತ್ತು ತೆಪ್ಪೋತ್ಸವದ ಸಂಭ್ರಮ ಮನೆಮಾಡಿತ್ತು.. ಸಾವಿರಾರು ಬಖ್ತರು ಉತ್ಸವದಲ್ಲಿ ಬಾಗಿಯಾಗಿ ರಾಯರ ಆರಾಧನೆಯೊಂದಿಗೆ ಸಂಭ್ರಮದಲ್ಲಿ ಭಾಗಿಯಾದರು. 

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more