ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

Published : Nov 28, 2023, 11:02 AM IST

ರಾಯರು ಅಂದ್ರೆ ಮೊದಲು ನೆನಪಾಗುವುದೇ ಮಂತ್ರಾಲಯ ಸನ್ನಿಧಿ. ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ ಮನೆ ಮಾಡಿತ್ತು.
 

ಕಾರ್ತಿಕ ಪೂರ್ಣಿಮೆ ಅಂಗವಾಗಿ ಶ್ರೀ ರಾಘವೇಂದ್ರ ಸ್ವಾಮಿ(Shri Raghavendra Swami) ನೆಲೆಸಿರುವ  ಮಂತ್ರಾಲಯದಲ್ಲಿ(Mantralaya) ತುಂಗಾರತಿ ಹಾಗೂ ತೆಪ್ಪೋತ್ಸವ ಅದ್ದೂರಿಯಾಗಿ ನಡೆಯಿತು.ಶ್ರೀ ಸುಭುದೇಂದ್ರ ತೀರ್ಥರು ದೀಪ ಹಚ್ಚುವ ಮೂಲಕ ತುಂಗಾರತಿಗೆ(Tungarathi) ಚಾಲನೆ ನೀಡಿದ್ರು. ತುಂಗಾರತಿ ಪ್ರಯುಕ್ತ ಮಂತ್ರಾಲಯಕ್ಕೆ ಭಕ್ತಸಾಗರ ಹರಿದುಬಂದಿತ್ತು. ತುಂಗಭದ್ರಾ ನದಿ ತೀರದಲ್ಲಿ ನಡೆದ ತುಂಗಾರತಿ ಉತ್ಸವದಲ್ಲಿ ಭಾಗವಹಿಸಿದ ಭಕ್ತರು ನದಿಯಲ್ಲಿ ದೀಪಗಳನ್ನು ತೇಲಿಬಿಟ್ಟರು. ಬಳಿಕ ತುಂಗಭದ್ರಾ ನದಿಗೆ ಆರತಿ ನೆರವೇರಿಸಿದ್ರು. ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವವೂ ವಿಜೃಂಭಣೆಯಿಂದ ಜರುಗಿತು. ಇನ್ನು ಶ್ರೀಮಠದಿಂದ ತುಂಗಭದ್ರಾ ನದಿಯವರೆಗೆ ಶ್ರೀಪ್ರಹ್ಲಾದ್ ರಾಜರ ಉತ್ಸವ ಮೂರ್ತಿಯನ್ನ ಹೊತ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಆ ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿಗಳು ಭಕ್ತರನ್ನು ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದ್ರು.ಕಾರ್ತಿಕ ಪೂರ್ಣಿಮೆಯ ನಿಮಿತ್ತ ತುಂಗಾರತಿ ಮತ್ತು ತೆಪ್ಪೋತ್ಸವದ ಸಂಭ್ರಮ ಮನೆಮಾಡಿತ್ತು.. ಸಾವಿರಾರು ಬಖ್ತರು ಉತ್ಸವದಲ್ಲಿ ಬಾಗಿಯಾಗಿ ರಾಯರ ಆರಾಧನೆಯೊಂದಿಗೆ ಸಂಭ್ರಮದಲ್ಲಿ ಭಾಗಿಯಾದರು. 

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more