ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

Suvarna News   | Asianet News
Published : Dec 22, 2020, 03:50 PM IST

ಕುಗ್ರಾಮದಲ್ಲೂ ಬೆಳಕು ಚೆಲ್ಲುತ್ತಿರುವ ಸಾಹಸಿ| ಈ ಸಾಧನೆ ಕಂಡು ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿರುವ ದೂರದ ರಾಜ್ಯ ಸರ್ಕಾರಗಳು| 

ಚಿಕ್ಕಮಗಳೂರು(ಡಿ.22): ಮಳೆ... ಮಲೆನಾಡು... ಇವೆರಡಕ್ಕೂ ಅವಿನಾಭವ ಸಂಬಂಧವಿದೆ. ಕಾಫಿನಾಡ ಮಲೆನಾಡಲ್ಲಿ ಮಳೆ ಆರಂಭವಾದ್ರೆ ಕರೆಂಟಿನ ಕಣ್ಣಾಮುಚ್ಚಾಲೆ ಆಟ ಫಿಕ್ಸ್. ಮಲೆನಾಡ ಅದೆಷ್ಟೋ ಕುಗ್ರಾಮಗಳು ಇಂದಿಗೂ ಕರೆಂಟ್ ಕಂಡಿಲ್ಲ. ಆದ್ರೆ, ಸರ್ಕಾರ ಕರೆಂಟ್ ಕೊಡ್ಲಿಲ್ಲ ಅಂದ್ರೆ ಏನು, ನಾನ್ ಕರೆಂಟ್ ಕೊಡ್ತೀನಿ ಅಂತ ಅವನೋರ್ವ ಸಾಹಸಿ ಕುಗ್ರಾಮದಲ್ಲೂ ಬೆಳಕು ಚೆಲ್ತಿದ್ದಾನೆ. ಇವರ ಈ ಸಾಧನೆ ಕಂಡು ದೂರದ ರಾಜ್ಯ ಸರ್ಕಾರಗಳೇ ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿವೆ. ಹಾಗಾದ್ರೆ, ಆ ವ್ಯಕ್ತಿ ಯಾರು ಅಂತೀರಾ. ಈ ಸ್ಟೋರಿ ನೋಡಿ...

ಆಟೋ ಚಾಲಕರ ಮಕ್ಕಳಿಗಿಲ್ಲ ಶಿಕ್ಷಣ ಭಾಗ್ಯ: ಸರ್ಕಾರದ ಆದೇಶಕ್ಕೂ ಕಿಮ್ಮತ್ತು ಕೊಡದ ಖಾಸಗಿ ಶಾಲೆ..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!