ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

Suvarna News   | Asianet News
Published : Dec 22, 2020, 03:50 PM IST

ಕುಗ್ರಾಮದಲ್ಲೂ ಬೆಳಕು ಚೆಲ್ಲುತ್ತಿರುವ ಸಾಹಸಿ| ಈ ಸಾಧನೆ ಕಂಡು ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿರುವ ದೂರದ ರಾಜ್ಯ ಸರ್ಕಾರಗಳು| 

ಚಿಕ್ಕಮಗಳೂರು(ಡಿ.22): ಮಳೆ... ಮಲೆನಾಡು... ಇವೆರಡಕ್ಕೂ ಅವಿನಾಭವ ಸಂಬಂಧವಿದೆ. ಕಾಫಿನಾಡ ಮಲೆನಾಡಲ್ಲಿ ಮಳೆ ಆರಂಭವಾದ್ರೆ ಕರೆಂಟಿನ ಕಣ್ಣಾಮುಚ್ಚಾಲೆ ಆಟ ಫಿಕ್ಸ್. ಮಲೆನಾಡ ಅದೆಷ್ಟೋ ಕುಗ್ರಾಮಗಳು ಇಂದಿಗೂ ಕರೆಂಟ್ ಕಂಡಿಲ್ಲ. ಆದ್ರೆ, ಸರ್ಕಾರ ಕರೆಂಟ್ ಕೊಡ್ಲಿಲ್ಲ ಅಂದ್ರೆ ಏನು, ನಾನ್ ಕರೆಂಟ್ ಕೊಡ್ತೀನಿ ಅಂತ ಅವನೋರ್ವ ಸಾಹಸಿ ಕುಗ್ರಾಮದಲ್ಲೂ ಬೆಳಕು ಚೆಲ್ತಿದ್ದಾನೆ. ಇವರ ಈ ಸಾಧನೆ ಕಂಡು ದೂರದ ರಾಜ್ಯ ಸರ್ಕಾರಗಳೇ ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿವೆ. ಹಾಗಾದ್ರೆ, ಆ ವ್ಯಕ್ತಿ ಯಾರು ಅಂತೀರಾ. ಈ ಸ್ಟೋರಿ ನೋಡಿ...

ಆಟೋ ಚಾಲಕರ ಮಕ್ಕಳಿಗಿಲ್ಲ ಶಿಕ್ಷಣ ಭಾಗ್ಯ: ಸರ್ಕಾರದ ಆದೇಶಕ್ಕೂ ಕಿಮ್ಮತ್ತು ಕೊಡದ ಖಾಸಗಿ ಶಾಲೆ..!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!