ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

Suvarna News   | Asianet News
Published : Dec 22, 2020, 03:50 PM IST

ಕುಗ್ರಾಮದಲ್ಲೂ ಬೆಳಕು ಚೆಲ್ಲುತ್ತಿರುವ ಸಾಹಸಿ| ಈ ಸಾಧನೆ ಕಂಡು ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿರುವ ದೂರದ ರಾಜ್ಯ ಸರ್ಕಾರಗಳು| 

ಚಿಕ್ಕಮಗಳೂರು(ಡಿ.22): ಮಳೆ... ಮಲೆನಾಡು... ಇವೆರಡಕ್ಕೂ ಅವಿನಾಭವ ಸಂಬಂಧವಿದೆ. ಕಾಫಿನಾಡ ಮಲೆನಾಡಲ್ಲಿ ಮಳೆ ಆರಂಭವಾದ್ರೆ ಕರೆಂಟಿನ ಕಣ್ಣಾಮುಚ್ಚಾಲೆ ಆಟ ಫಿಕ್ಸ್. ಮಲೆನಾಡ ಅದೆಷ್ಟೋ ಕುಗ್ರಾಮಗಳು ಇಂದಿಗೂ ಕರೆಂಟ್ ಕಂಡಿಲ್ಲ. ಆದ್ರೆ, ಸರ್ಕಾರ ಕರೆಂಟ್ ಕೊಡ್ಲಿಲ್ಲ ಅಂದ್ರೆ ಏನು, ನಾನ್ ಕರೆಂಟ್ ಕೊಡ್ತೀನಿ ಅಂತ ಅವನೋರ್ವ ಸಾಹಸಿ ಕುಗ್ರಾಮದಲ್ಲೂ ಬೆಳಕು ಚೆಲ್ತಿದ್ದಾನೆ. ಇವರ ಈ ಸಾಧನೆ ಕಂಡು ದೂರದ ರಾಜ್ಯ ಸರ್ಕಾರಗಳೇ ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿವೆ. ಹಾಗಾದ್ರೆ, ಆ ವ್ಯಕ್ತಿ ಯಾರು ಅಂತೀರಾ. ಈ ಸ್ಟೋರಿ ನೋಡಿ...

ಆಟೋ ಚಾಲಕರ ಮಕ್ಕಳಿಗಿಲ್ಲ ಶಿಕ್ಷಣ ಭಾಗ್ಯ: ಸರ್ಕಾರದ ಆದೇಶಕ್ಕೂ ಕಿಮ್ಮತ್ತು ಕೊಡದ ಖಾಸಗಿ ಶಾಲೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?