ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

Published : Dec 22, 2020, 03:50 PM IST

ಕುಗ್ರಾಮದಲ್ಲೂ ಬೆಳಕು ಚೆಲ್ಲುತ್ತಿರುವ ಸಾಹಸಿ| ಈ ಸಾಧನೆ ಕಂಡು ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿರುವ ದೂರದ ರಾಜ್ಯ ಸರ್ಕಾರಗಳು| 

ಚಿಕ್ಕಮಗಳೂರು(ಡಿ.22): ಮಳೆ... ಮಲೆನಾಡು... ಇವೆರಡಕ್ಕೂ ಅವಿನಾಭವ ಸಂಬಂಧವಿದೆ. ಕಾಫಿನಾಡ ಮಲೆನಾಡಲ್ಲಿ ಮಳೆ ಆರಂಭವಾದ್ರೆ ಕರೆಂಟಿನ ಕಣ್ಣಾಮುಚ್ಚಾಲೆ ಆಟ ಫಿಕ್ಸ್. ಮಲೆನಾಡ ಅದೆಷ್ಟೋ ಕುಗ್ರಾಮಗಳು ಇಂದಿಗೂ ಕರೆಂಟ್ ಕಂಡಿಲ್ಲ. ಆದ್ರೆ, ಸರ್ಕಾರ ಕರೆಂಟ್ ಕೊಡ್ಲಿಲ್ಲ ಅಂದ್ರೆ ಏನು, ನಾನ್ ಕರೆಂಟ್ ಕೊಡ್ತೀನಿ ಅಂತ ಅವನೋರ್ವ ಸಾಹಸಿ ಕುಗ್ರಾಮದಲ್ಲೂ ಬೆಳಕು ಚೆಲ್ತಿದ್ದಾನೆ. ಇವರ ಈ ಸಾಧನೆ ಕಂಡು ದೂರದ ರಾಜ್ಯ ಸರ್ಕಾರಗಳೇ ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿವೆ. ಹಾಗಾದ್ರೆ, ಆ ವ್ಯಕ್ತಿ ಯಾರು ಅಂತೀರಾ. ಈ ಸ್ಟೋರಿ ನೋಡಿ...

ಆಟೋ ಚಾಲಕರ ಮಕ್ಕಳಿಗಿಲ್ಲ ಶಿಕ್ಷಣ ಭಾಗ್ಯ: ಸರ್ಕಾರದ ಆದೇಶಕ್ಕೂ ಕಿಮ್ಮತ್ತು ಕೊಡದ ಖಾಸಗಿ ಶಾಲೆ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!