ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

ಸ್ವಲ್ಪ ನೀರಿದ್ರೆ ಸಾಕು! ಕುಗ್ರಾಮಗಳಿಗೆ ಕರೆಂಟ್‌ ಕೊಡ್ತಾರೆ ಟರ್ಬೋ ರತ್ನಾಕರ್!

Suvarna News   | Asianet News
Published : Dec 22, 2020, 03:50 PM IST

ಕುಗ್ರಾಮದಲ್ಲೂ ಬೆಳಕು ಚೆಲ್ಲುತ್ತಿರುವ ಸಾಹಸಿ| ಈ ಸಾಧನೆ ಕಂಡು ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿರುವ ದೂರದ ರಾಜ್ಯ ಸರ್ಕಾರಗಳು| 

ಚಿಕ್ಕಮಗಳೂರು(ಡಿ.22): ಮಳೆ... ಮಲೆನಾಡು... ಇವೆರಡಕ್ಕೂ ಅವಿನಾಭವ ಸಂಬಂಧವಿದೆ. ಕಾಫಿನಾಡ ಮಲೆನಾಡಲ್ಲಿ ಮಳೆ ಆರಂಭವಾದ್ರೆ ಕರೆಂಟಿನ ಕಣ್ಣಾಮುಚ್ಚಾಲೆ ಆಟ ಫಿಕ್ಸ್. ಮಲೆನಾಡ ಅದೆಷ್ಟೋ ಕುಗ್ರಾಮಗಳು ಇಂದಿಗೂ ಕರೆಂಟ್ ಕಂಡಿಲ್ಲ. ಆದ್ರೆ, ಸರ್ಕಾರ ಕರೆಂಟ್ ಕೊಡ್ಲಿಲ್ಲ ಅಂದ್ರೆ ಏನು, ನಾನ್ ಕರೆಂಟ್ ಕೊಡ್ತೀನಿ ಅಂತ ಅವನೋರ್ವ ಸಾಹಸಿ ಕುಗ್ರಾಮದಲ್ಲೂ ಬೆಳಕು ಚೆಲ್ತಿದ್ದಾನೆ. ಇವರ ಈ ಸಾಧನೆ ಕಂಡು ದೂರದ ರಾಜ್ಯ ಸರ್ಕಾರಗಳೇ ಗ್ರೀನ್ ಕಾರ್ಪೇಟ್ ಹಾಸಿ ಕರೆಯುತ್ತಿವೆ. ಹಾಗಾದ್ರೆ, ಆ ವ್ಯಕ್ತಿ ಯಾರು ಅಂತೀರಾ. ಈ ಸ್ಟೋರಿ ನೋಡಿ...

ಆಟೋ ಚಾಲಕರ ಮಕ್ಕಳಿಗಿಲ್ಲ ಶಿಕ್ಷಣ ಭಾಗ್ಯ: ಸರ್ಕಾರದ ಆದೇಶಕ್ಕೂ ಕಿಮ್ಮತ್ತು ಕೊಡದ ಖಾಸಗಿ ಶಾಲೆ..!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!