Uttara Kannada: ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ಸಮಯ, ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯ

Uttara Kannada: ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ಸಮಯ, ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯ

Published : Jan 29, 2022, 11:55 AM IST

ಉತ್ತರ ಕನ್ನಡ (Uttara Kannada) ಕಡಲು ಜೀವವೈವಿಧ್ಯ ಸಂಕುಲಗಳ ವಾಸಸ್ಥಾನ. ಅದರಲ್ಲೂ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ತಾಣ. ಜನವರಿಯಿಂದ ಮಾರ್ಚ್, ಈ ಆಮೆಗಳ ಸಂತಾನೋತ್ಪತ್ತಿ ಕಾಲ. 

ಉತ್ತರ ಕನ್ನಡ (ಜ. 29): ಇಲ್ಲಿನ ಕಡಲು ಜೀವವೈವಿಧ್ಯ ಸಂಕುಲಗಳ ವಾಸಸ್ಥಾನ. ಅದರಲ್ಲೂ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ತಾಣ. ಜನವರಿಯಿಂದ ಮಾರ್ಚ್, ಈ ಆಮೆಗಳ ಸಂತಾನೋತ್ಪತ್ತಿ ಕಾಲ. ಹುಣ್ಣಿಮೆ ಬೆಳಕಿನಲ್ಲಿ ಈ ಆಮೆಗಳು ಮೊಟ್ಟೆಗಳನ್ನು ಇಡುತ್ತವೆ. ಇದು ಯಾರಿಗೂ ಗೊತ್ತಾಗಬಾರದೆಂದು ತಾನು ಇದ್ದ ಜಾಗವನ್ನು ಅಳಿಸಿಬಿಡುತ್ತದೆ. ಆಲಿವ್ ರಿಡ್ಲೆಗಳಿಗೆ ಹೊರರಾಜ್ಯಗಳಲ್ಲಿ, ಹೊರದೇಶಗಳಲ್ಲಿ ಭಾರೀ ಬೇಡಿಕೆ ಇದೆ. ಅಳಿವಿನಂಚಿನಲ್ಲಿರುವ ಈ ಆಮೆಗಳನ್ನು ಸಂರಕ್ಷಣೆ ಮಾಡಲು ಅರಣ್ಯ ಇಲಾಖೆ ಸಜ್ಜಾಗಿದೆ. 


 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more