Uttara Kannada: ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ಸಮಯ, ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯ

Uttara Kannada: ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ಸಮಯ, ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯ

Published : Jan 29, 2022, 11:55 AM IST

ಉತ್ತರ ಕನ್ನಡ (Uttara Kannada) ಕಡಲು ಜೀವವೈವಿಧ್ಯ ಸಂಕುಲಗಳ ವಾಸಸ್ಥಾನ. ಅದರಲ್ಲೂ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ತಾಣ. ಜನವರಿಯಿಂದ ಮಾರ್ಚ್, ಈ ಆಮೆಗಳ ಸಂತಾನೋತ್ಪತ್ತಿ ಕಾಲ. 

ಉತ್ತರ ಕನ್ನಡ (ಜ. 29): ಇಲ್ಲಿನ ಕಡಲು ಜೀವವೈವಿಧ್ಯ ಸಂಕುಲಗಳ ವಾಸಸ್ಥಾನ. ಅದರಲ್ಲೂ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ತಾಣ. ಜನವರಿಯಿಂದ ಮಾರ್ಚ್, ಈ ಆಮೆಗಳ ಸಂತಾನೋತ್ಪತ್ತಿ ಕಾಲ. ಹುಣ್ಣಿಮೆ ಬೆಳಕಿನಲ್ಲಿ ಈ ಆಮೆಗಳು ಮೊಟ್ಟೆಗಳನ್ನು ಇಡುತ್ತವೆ. ಇದು ಯಾರಿಗೂ ಗೊತ್ತಾಗಬಾರದೆಂದು ತಾನು ಇದ್ದ ಜಾಗವನ್ನು ಅಳಿಸಿಬಿಡುತ್ತದೆ. ಆಲಿವ್ ರಿಡ್ಲೆಗಳಿಗೆ ಹೊರರಾಜ್ಯಗಳಲ್ಲಿ, ಹೊರದೇಶಗಳಲ್ಲಿ ಭಾರೀ ಬೇಡಿಕೆ ಇದೆ. ಅಳಿವಿನಂಚಿನಲ್ಲಿರುವ ಈ ಆಮೆಗಳನ್ನು ಸಂರಕ್ಷಣೆ ಮಾಡಲು ಅರಣ್ಯ ಇಲಾಖೆ ಸಜ್ಜಾಗಿದೆ. 


 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more