Uttara Kannada: ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ಸಮಯ, ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯ

Uttara Kannada: ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ಸಮಯ, ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯ

Published : Jan 29, 2022, 11:55 AM IST

ಉತ್ತರ ಕನ್ನಡ (Uttara Kannada) ಕಡಲು ಜೀವವೈವಿಧ್ಯ ಸಂಕುಲಗಳ ವಾಸಸ್ಥಾನ. ಅದರಲ್ಲೂ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ತಾಣ. ಜನವರಿಯಿಂದ ಮಾರ್ಚ್, ಈ ಆಮೆಗಳ ಸಂತಾನೋತ್ಪತ್ತಿ ಕಾಲ. 

ಉತ್ತರ ಕನ್ನಡ (ಜ. 29): ಇಲ್ಲಿನ ಕಡಲು ಜೀವವೈವಿಧ್ಯ ಸಂಕುಲಗಳ ವಾಸಸ್ಥಾನ. ಅದರಲ್ಲೂ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ತಾಣ. ಜನವರಿಯಿಂದ ಮಾರ್ಚ್, ಈ ಆಮೆಗಳ ಸಂತಾನೋತ್ಪತ್ತಿ ಕಾಲ. ಹುಣ್ಣಿಮೆ ಬೆಳಕಿನಲ್ಲಿ ಈ ಆಮೆಗಳು ಮೊಟ್ಟೆಗಳನ್ನು ಇಡುತ್ತವೆ. ಇದು ಯಾರಿಗೂ ಗೊತ್ತಾಗಬಾರದೆಂದು ತಾನು ಇದ್ದ ಜಾಗವನ್ನು ಅಳಿಸಿಬಿಡುತ್ತದೆ. ಆಲಿವ್ ರಿಡ್ಲೆಗಳಿಗೆ ಹೊರರಾಜ್ಯಗಳಲ್ಲಿ, ಹೊರದೇಶಗಳಲ್ಲಿ ಭಾರೀ ಬೇಡಿಕೆ ಇದೆ. ಅಳಿವಿನಂಚಿನಲ್ಲಿರುವ ಈ ಆಮೆಗಳನ್ನು ಸಂರಕ್ಷಣೆ ಮಾಡಲು ಅರಣ್ಯ ಇಲಾಖೆ ಸಜ್ಜಾಗಿದೆ. 


 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more