ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

Published : Jul 23, 2023, 11:48 AM IST

ಓವರ್‌ಹೆಡ್‌ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. 
 

ಕಲಬುರಗಿ: ತಗ್ಗು ಗುಂಡಿಯಲ್ಲಿ ನಿಂತಿದ್ದ ಮಳೆ(Rain) ನೀರಿಗೆ ಬಿದ್ದು ಬಾಲಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ. ಓವರ್‌ಹೆಡ್ ನೀರಿನ ಟ್ಯಾಂಕ್(tank) ನಿರ್ಮಾಣಕ್ಕೆ 15 ಅಡಿ ಆಳದ ಗುಂಡಿ ತೋಡಲಾಗಿತ್ತು. ನಿರಂತರ ಮಳೆಯಿಂದ ಇದು ಸಂಪೂರ್ಣ ತುಂಬಿ ಹೋಗಿದೆ. ಅಭಿ ಮತ್ತು ಅಜಯ್ ಮೃತ ಬಾಲಕರು. ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ. ಇನ್ನೂ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಇವರು ಶನಿವಾರ ಮಧ್ಯಾಹ್ನದಿಂದ ನಾಪತ್ರೆಯಾಗಿದ್ದರು. ಎಲ್‌ & ಟಿ ಕಂಪನಿ ಈ ವಾಟರ್ ಟ್ಯಾಂಕ್‌ನನ್ನು ನಿರ್ಮಿಸುತ್ತಿತ್ತು. ಒಂದು ವರ್ಷ ಕಳೆದ್ರೂ ಕೂಡ ಕಾಮಗಾರಿ ನಿರ್ಮಾಣವಾಗಿಲ್ಲ. ಹಾಗಾಗಿ ಪೋಷಕರು ಕಂಪನಿ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಜ್ಯಕ್ಕೆ ಕೇಂದ್ರ ಸಚಿವರ ತಂಡ: 25 ಲೋಕಸಭಾ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more