ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

Published : Jul 23, 2023, 11:48 AM IST

ಓವರ್‌ಹೆಡ್‌ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. 
 

ಕಲಬುರಗಿ: ತಗ್ಗು ಗುಂಡಿಯಲ್ಲಿ ನಿಂತಿದ್ದ ಮಳೆ(Rain) ನೀರಿಗೆ ಬಿದ್ದು ಬಾಲಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ. ಓವರ್‌ಹೆಡ್ ನೀರಿನ ಟ್ಯಾಂಕ್(tank) ನಿರ್ಮಾಣಕ್ಕೆ 15 ಅಡಿ ಆಳದ ಗುಂಡಿ ತೋಡಲಾಗಿತ್ತು. ನಿರಂತರ ಮಳೆಯಿಂದ ಇದು ಸಂಪೂರ್ಣ ತುಂಬಿ ಹೋಗಿದೆ. ಅಭಿ ಮತ್ತು ಅಜಯ್ ಮೃತ ಬಾಲಕರು. ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ. ಇನ್ನೂ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಇವರು ಶನಿವಾರ ಮಧ್ಯಾಹ್ನದಿಂದ ನಾಪತ್ರೆಯಾಗಿದ್ದರು. ಎಲ್‌ & ಟಿ ಕಂಪನಿ ಈ ವಾಟರ್ ಟ್ಯಾಂಕ್‌ನನ್ನು ನಿರ್ಮಿಸುತ್ತಿತ್ತು. ಒಂದು ವರ್ಷ ಕಳೆದ್ರೂ ಕೂಡ ಕಾಮಗಾರಿ ನಿರ್ಮಾಣವಾಗಿಲ್ಲ. ಹಾಗಾಗಿ ಪೋಷಕರು ಕಂಪನಿ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಜ್ಯಕ್ಕೆ ಕೇಂದ್ರ ಸಚಿವರ ತಂಡ: 25 ಲೋಕಸಭಾ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more