ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

Published : Jul 23, 2023, 11:48 AM IST

ಓವರ್‌ಹೆಡ್‌ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. 
 

ಕಲಬುರಗಿ: ತಗ್ಗು ಗುಂಡಿಯಲ್ಲಿ ನಿಂತಿದ್ದ ಮಳೆ(Rain) ನೀರಿಗೆ ಬಿದ್ದು ಬಾಲಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ. ಓವರ್‌ಹೆಡ್ ನೀರಿನ ಟ್ಯಾಂಕ್(tank) ನಿರ್ಮಾಣಕ್ಕೆ 15 ಅಡಿ ಆಳದ ಗುಂಡಿ ತೋಡಲಾಗಿತ್ತು. ನಿರಂತರ ಮಳೆಯಿಂದ ಇದು ಸಂಪೂರ್ಣ ತುಂಬಿ ಹೋಗಿದೆ. ಅಭಿ ಮತ್ತು ಅಜಯ್ ಮೃತ ಬಾಲಕರು. ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ. ಇನ್ನೂ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಇವರು ಶನಿವಾರ ಮಧ್ಯಾಹ್ನದಿಂದ ನಾಪತ್ರೆಯಾಗಿದ್ದರು. ಎಲ್‌ & ಟಿ ಕಂಪನಿ ಈ ವಾಟರ್ ಟ್ಯಾಂಕ್‌ನನ್ನು ನಿರ್ಮಿಸುತ್ತಿತ್ತು. ಒಂದು ವರ್ಷ ಕಳೆದ್ರೂ ಕೂಡ ಕಾಮಗಾರಿ ನಿರ್ಮಾಣವಾಗಿಲ್ಲ. ಹಾಗಾಗಿ ಪೋಷಕರು ಕಂಪನಿ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಜ್ಯಕ್ಕೆ ಕೇಂದ್ರ ಸಚಿವರ ತಂಡ: 25 ಲೋಕಸಭಾ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more