ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

Published : Jul 23, 2023, 11:48 AM IST

ಓವರ್‌ಹೆಡ್‌ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. 
 

ಕಲಬುರಗಿ: ತಗ್ಗು ಗುಂಡಿಯಲ್ಲಿ ನಿಂತಿದ್ದ ಮಳೆ(Rain) ನೀರಿಗೆ ಬಿದ್ದು ಬಾಲಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ. ಓವರ್‌ಹೆಡ್ ನೀರಿನ ಟ್ಯಾಂಕ್(tank) ನಿರ್ಮಾಣಕ್ಕೆ 15 ಅಡಿ ಆಳದ ಗುಂಡಿ ತೋಡಲಾಗಿತ್ತು. ನಿರಂತರ ಮಳೆಯಿಂದ ಇದು ಸಂಪೂರ್ಣ ತುಂಬಿ ಹೋಗಿದೆ. ಅಭಿ ಮತ್ತು ಅಜಯ್ ಮೃತ ಬಾಲಕರು. ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ. ಇನ್ನೂ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಇವರು ಶನಿವಾರ ಮಧ್ಯಾಹ್ನದಿಂದ ನಾಪತ್ರೆಯಾಗಿದ್ದರು. ಎಲ್‌ & ಟಿ ಕಂಪನಿ ಈ ವಾಟರ್ ಟ್ಯಾಂಕ್‌ನನ್ನು ನಿರ್ಮಿಸುತ್ತಿತ್ತು. ಒಂದು ವರ್ಷ ಕಳೆದ್ರೂ ಕೂಡ ಕಾಮಗಾರಿ ನಿರ್ಮಾಣವಾಗಿಲ್ಲ. ಹಾಗಾಗಿ ಪೋಷಕರು ಕಂಪನಿ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. 

ಇದನ್ನೂ ವೀಕ್ಷಿಸಿ:  ರಾಜ್ಯಕ್ಕೆ ಕೇಂದ್ರ ಸಚಿವರ ತಂಡ: 25 ಲೋಕಸಭಾ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more