Bengaluru: ಬೆಂಗಳೂರಿಗರೇ ಎಚ್ಚರ..! ಸಿಲಿಕಾನ್‌ಸಿಟಿಗೆ ಕಾವೇರಿ ಜಲಾಘಾತ..! ನಾಳೆ, ನಾಡಿದ್ದು ಕುಡಿಯಲು ನೀರು ಸಿಗಲ್ಲ..!

Bengaluru: ಬೆಂಗಳೂರಿಗರೇ ಎಚ್ಚರ..! ಸಿಲಿಕಾನ್‌ಸಿಟಿಗೆ ಕಾವೇರಿ ಜಲಾಘಾತ..! ನಾಳೆ, ನಾಡಿದ್ದು ಕುಡಿಯಲು ನೀರು ಸಿಗಲ್ಲ..!

Published : Feb 26, 2024, 12:41 PM IST

ನಾಳೆ, ನಾಡಿದ್ದು ಬೆಂಗಳೂರಿನಲ್ಲಿ ಕುಡಿಯಲು ನೀರು ಸಿಗಲ್ಲ. ನೀರಿನ ಪೂರೈಕೆ ಸಂಪೂರ್ಣ ಬಂದ್‌ ಆಗಲಿದೆ.
 

ಬೆಂಗಳೂರಿನ ಜನರಿಗೆ BWSSB ಕಾವೇರಿ ಜಲಾಘಾತ ನೀಡುತ್ತಿದೆ. ನಾಳೆ ಬೆಂಗಳೂರಿಗೆ(Bengaluru) ನೀರಿನ ಪೂರೈಕೆ ಸಂಪೂರ್ಣ ಬಂದ್ ಆಗಲಿದೆ ಎಂದು ಮಾಹಿತಿ ತಿಳಿದುಬಂದಿದೆ. BWSSB ತುರ್ತು ನಿರ್ವಹಣಾ ಕಾರ್ಯ ನಡೆಸುತ್ತಿರುವ ಹಿನ್ನಲೆ ನಾಳೆ, ನಾಡಿದ್ದು ಬೆಂಗಳೂರಿಗೆ ನೀರು(Water) ಪೂರೈಕೆ ಸಂಪೂರ್ಣ ಬಂದ್ ಆಗಲಿದೆಯಂತೆ. ನಾಳೆ ಬೆಳಿಗ್ಗೆ 6 ರಿಂದ ನಾಡಿದ್ದು ಬೆಳಿಗ್ಗೆ 6 ರವರೆಗೆ ನೀರು ಬರಲ್ಲ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಸುಮಾರು  35 ಬಡಾವಣೆಗಳಲ್ಲಿ ನೀರು ಇರುವುದಿಲ್ಲ. ಹಾಗಾಗಿ ನಿರ್ಲಕ್ಷ್ಯ ಬಿಟ್ಟು, ಇಂದೇ ಎಚ್ಚೆತ್ತು ನೀರು ತುಂಬಿಸಿಕೊಳ್ಳಿ. ಎರಡು  ದಿನಕ್ಕಾಗುವಷ್ಟು ಹೆಚ್ಚು ನೀರು ಸಂಗ್ರಹ ಮಾಡಿಕೊಳ್ಳುವುದು ಉತ್ತಮವಾಗಿದೆ.  BWSSB ನೀರಿನ ಬಲ್ಕ್ ಫ್ಲೋ ಮೀಟರ್‌ಗಳನ್ನು(Water bulk flow meter) ಅಳವಡಿಕೆ ಮಾಡುತ್ತಿರುವ ನಂದಿನಿ ಲೇಔಟ್, ಬಿಎಚ್‌ಇಎಲ್ ಲೇಔಟ್, ಮಲ್ಲತ್ತಹಳ್ಳಿ ಎನ್‌ಜಿಇಎಫ್ ಲೇಔಟ್, ಮೈಸೂರು ರಸ್ತೆ, ಶಿರ್ಕೆ, ಶಿವಣ್ಣ ಲೇಔಟ್ ಪ್ರಶಾಂತನಗರ, ತಿಮ್ಮೇನಹಳ್ಳಿ, ಗೋವಿಂದರಾಜನಗರ, ಕೆಎಚ್‌ಬಿ ಕಾಲೋನಿ, ದಾಸರಹಳ್ಳಿ, ಜಿಕೆಡಬ್ಲ್ಯು ಲೇಔಟ್ ,ಬಸವೇಶ್ವರ ಲೇಔಟ್, ಲಾನಜರಸಯ್ಯ ಲೇಔಟ್ , ಸಿಂಗಾಪುರ , ಎಂಎಸ್ ಪಾಳ್ಯ, ರಾಮಚಂದ್ರಾಪುರ, ಡಿಫೆನ್ಸ್ ಲೇಔಟ್ , ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಚಾಮುಂಡಿನಗರ , ಭುವನೇಶ್ವರಿ ನಗರ, ಈಜಿಪುರ, ಮುನೇಶ್ವರ ದೇವಸ್ಥಾನ ರಸ್ತೆ , ಅಕ್ಕಮ್ಮ ರಸ್ತೆ, ಮುನಿಯಪ್ಪ ರಸ್ತೆ, ಸಂಜಯನಗರ, ರಾಮಾಂಜನೇಯ ಲೇಔಟ್ , ಶಾನಭಾಗ್ ಲೇಔಟ್, ವೀರಪ್ಪ ರೆಡ್ಡಿ ಲೇಔಟ್, ರೇನ್‌ಬೋ ಲೇಔಟ್ , ರೇನ್‌ಬೋ ಲೇಔಟ್ , ಮಂಜುನಾಥ ಲೇಔಟ್ ನಲ್ಲಿ ನೀರಿನ ಪೂರೈಕೆ ಬಂದ್ ಆಗಲಿದೆ.

ಇದನ್ನೂ ವೀಕ್ಷಿಸಿ:  ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more