ಬೆಂಗ್ಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಫ್ಲೈವ್‌ ಓವರ್‌ನಿಂದ ಬಿದ್ದು ಇಬ್ಬರ ದುರ್ಮರಣ

ಬೆಂಗ್ಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಫ್ಲೈವ್‌ ಓವರ್‌ನಿಂದ ಬಿದ್ದು ಇಬ್ಬರ ದುರ್ಮರಣ

Suvarna News   | Asianet News
Published : Sep 15, 2021, 09:33 AM ISTUpdated : Sep 15, 2021, 09:43 AM IST

*  ಕಾರ್‌ನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ
*  ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು 
*  ಉತ್ತರ ಭಾರತದ ಮೂಲದ ಯುವಕ, ಯುವತಿ ಸಾವು 
 

ಬೆಂಗಳೂರು(ಸೆ.15):  ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಎಲೆಕ್ಟ್ರಾನಿಕ್‌ ಸಿಸಿ ಫ್ಲೈವ್‌ ಓವರ್‌ನಲ್ಲಿ ನಡೆದಿದೆ. ಇನ್ನು ಕಾರ್‌ನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಫ್ಲೈವ್‌ ಓವರ್‌ ಮೇಲಿಂದ ಬಿದ್ದು ಉತ್ತರ ಭಾರತದ ಮೂಲದ ಯುವಕ, ಯುವತಿ ಮೃತಪಟ್ಟಿದ್ದಾರೆ. 

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?