ಬೆಂಗ್ಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಫ್ಲೈವ್‌ ಓವರ್‌ನಿಂದ ಬಿದ್ದು ಇಬ್ಬರ ದುರ್ಮರಣ

ಬೆಂಗ್ಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಫ್ಲೈವ್‌ ಓವರ್‌ನಿಂದ ಬಿದ್ದು ಇಬ್ಬರ ದುರ್ಮರಣ

Published : Sep 15, 2021, 09:33 AM ISTUpdated : Sep 15, 2021, 09:43 AM IST

*  ಕಾರ್‌ನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ
*  ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು 
*  ಉತ್ತರ ಭಾರತದ ಮೂಲದ ಯುವಕ, ಯುವತಿ ಸಾವು 
 

ಬೆಂಗಳೂರು(ಸೆ.15):  ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಎಲೆಕ್ಟ್ರಾನಿಕ್‌ ಸಿಸಿ ಫ್ಲೈವ್‌ ಓವರ್‌ನಲ್ಲಿ ನಡೆದಿದೆ. ಇನ್ನು ಕಾರ್‌ನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಫ್ಲೈವ್‌ ಓವರ್‌ ಮೇಲಿಂದ ಬಿದ್ದು ಉತ್ತರ ಭಾರತದ ಮೂಲದ ಯುವಕ, ಯುವತಿ ಮೃತಪಟ್ಟಿದ್ದಾರೆ. 

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?