ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

Published : May 24, 2024, 08:58 AM ISTUpdated : May 24, 2024, 08:59 AM IST

ಬೆಳಗಾವಿ ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ.
 

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ(Rain) ಅಬ್ಬರ ಮುಂದುವರೆದಿದೆ. ಗುರುವಾರ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಚಿಕ್ಕೋಡಿಯಲ್ಲಿ ಸಿಡಿಲು(Lightning) ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ, ಓರ್ವ ಮಹಿಳೆ ಸಿಡಿಲಿಗೆ ಬಲಿಯಾಗಿದ್ದಾರೆ. ಬೆಳಗಾವಿ(Belagavi) ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಹೆಬ್ಬಾಳದಲ್ಲಿ ಗುರು ಪುಂಡಲಿಕ ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಬಡಿದಿದೆ. ಇನ್ನೂ ಸಂಕೇಶ್ವರ ಪಟ್ಟದ ಹೊರವಲಯದಲ್ಲಿ ಸಿಡಿಲಿಗೆ 12 ಕುರಿಗಳು ಬಲಿಯಾಗಿವೆ. ರಾಯಭಾಗದ ಹೊರವಲಯದಲ್ಲಿ ಮಹಿಳೆ ಸಿಡಿಲು ಬಡಿದಿದ್ದು, 45 ವರ್ಷದ ಶೋಭಾ ಕೃಷ್ಣ ಕುಲಗೋಡೆ ಸಂಜೆ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಹೊಡೆದಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಅಮ್ಮನವರ ಪ್ರಾರ್ಥನೆ ಮಾಡಿ..ಇದರಿಂದ ದೊರೆಯುವ ಫಲವೇನು ಗೊತ್ತಾ?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more