ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

Published : May 24, 2024, 08:58 AM ISTUpdated : May 24, 2024, 08:59 AM IST

ಬೆಳಗಾವಿ ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ.
 

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ(Rain) ಅಬ್ಬರ ಮುಂದುವರೆದಿದೆ. ಗುರುವಾರ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಚಿಕ್ಕೋಡಿಯಲ್ಲಿ ಸಿಡಿಲು(Lightning) ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ, ಓರ್ವ ಮಹಿಳೆ ಸಿಡಿಲಿಗೆ ಬಲಿಯಾಗಿದ್ದಾರೆ. ಬೆಳಗಾವಿ(Belagavi) ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಹೆಬ್ಬಾಳದಲ್ಲಿ ಗುರು ಪುಂಡಲಿಕ ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಬಡಿದಿದೆ. ಇನ್ನೂ ಸಂಕೇಶ್ವರ ಪಟ್ಟದ ಹೊರವಲಯದಲ್ಲಿ ಸಿಡಿಲಿಗೆ 12 ಕುರಿಗಳು ಬಲಿಯಾಗಿವೆ. ರಾಯಭಾಗದ ಹೊರವಲಯದಲ್ಲಿ ಮಹಿಳೆ ಸಿಡಿಲು ಬಡಿದಿದ್ದು, 45 ವರ್ಷದ ಶೋಭಾ ಕೃಷ್ಣ ಕುಲಗೋಡೆ ಸಂಜೆ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಹೊಡೆದಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಅಮ್ಮನವರ ಪ್ರಾರ್ಥನೆ ಮಾಡಿ..ಇದರಿಂದ ದೊರೆಯುವ ಫಲವೇನು ಗೊತ್ತಾ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more