ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

Published : May 24, 2024, 08:58 AM ISTUpdated : May 24, 2024, 08:59 AM IST

ಬೆಳಗಾವಿ ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ.
 

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ(Rain) ಅಬ್ಬರ ಮುಂದುವರೆದಿದೆ. ಗುರುವಾರ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಚಿಕ್ಕೋಡಿಯಲ್ಲಿ ಸಿಡಿಲು(Lightning) ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ, ಓರ್ವ ಮಹಿಳೆ ಸಿಡಿಲಿಗೆ ಬಲಿಯಾಗಿದ್ದಾರೆ. ಬೆಳಗಾವಿ(Belagavi) ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಹೆಬ್ಬಾಳದಲ್ಲಿ ಗುರು ಪುಂಡಲಿಕ ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಬಡಿದಿದೆ. ಇನ್ನೂ ಸಂಕೇಶ್ವರ ಪಟ್ಟದ ಹೊರವಲಯದಲ್ಲಿ ಸಿಡಿಲಿಗೆ 12 ಕುರಿಗಳು ಬಲಿಯಾಗಿವೆ. ರಾಯಭಾಗದ ಹೊರವಲಯದಲ್ಲಿ ಮಹಿಳೆ ಸಿಡಿಲು ಬಡಿದಿದ್ದು, 45 ವರ್ಷದ ಶೋಭಾ ಕೃಷ್ಣ ಕುಲಗೋಡೆ ಸಂಜೆ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಹೊಡೆದಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಅಮ್ಮನವರ ಪ್ರಾರ್ಥನೆ ಮಾಡಿ..ಇದರಿಂದ ದೊರೆಯುವ ಫಲವೇನು ಗೊತ್ತಾ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more