ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

Published : May 24, 2024, 08:58 AM ISTUpdated : May 24, 2024, 08:59 AM IST

ಬೆಳಗಾವಿ ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ.
 

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ(Rain) ಅಬ್ಬರ ಮುಂದುವರೆದಿದೆ. ಗುರುವಾರ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಚಿಕ್ಕೋಡಿಯಲ್ಲಿ ಸಿಡಿಲು(Lightning) ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ, ಓರ್ವ ಮಹಿಳೆ ಸಿಡಿಲಿಗೆ ಬಲಿಯಾಗಿದ್ದಾರೆ. ಬೆಳಗಾವಿ(Belagavi) ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಹೆಬ್ಬಾಳದಲ್ಲಿ ಗುರು ಪುಂಡಲಿಕ ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಬಡಿದಿದೆ. ಇನ್ನೂ ಸಂಕೇಶ್ವರ ಪಟ್ಟದ ಹೊರವಲಯದಲ್ಲಿ ಸಿಡಿಲಿಗೆ 12 ಕುರಿಗಳು ಬಲಿಯಾಗಿವೆ. ರಾಯಭಾಗದ ಹೊರವಲಯದಲ್ಲಿ ಮಹಿಳೆ ಸಿಡಿಲು ಬಡಿದಿದ್ದು, 45 ವರ್ಷದ ಶೋಭಾ ಕೃಷ್ಣ ಕುಲಗೋಡೆ ಸಂಜೆ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಹೊಡೆದಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಅಮ್ಮನವರ ಪ್ರಾರ್ಥನೆ ಮಾಡಿ..ಇದರಿಂದ ದೊರೆಯುವ ಫಲವೇನು ಗೊತ್ತಾ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more