ಬೆಂಗಳೂರು: BBMP ಕಸದ ಲಾರಿಗೆ ಇಬ್ಬರು ಸಹೋದರಿಯರು ಬಲಿ!

ಬೆಂಗಳೂರು: BBMP ಕಸದ ಲಾರಿಗೆ ಇಬ್ಬರು ಸಹೋದರಿಯರು ಬಲಿ!

Published : Jan 05, 2025, 09:50 AM IST

ಇಬ್ಬರು ಸಹೋದರಿಯರು ಟಿವಿಎಸ್‌ ಜುಪಿಟರ್‌ ಬೈಕ್‌ ಬರೋ ವೇಳೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಬೈಕ್‌ಗೆ ಹಿಂಬದಿಯಿಂದ ಬಿಬಿಎಂಪಿ ಕಸದ ಲಾರಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರು(ಜ.05): ಬಿಬಿಎಂಪಿ ಕಸದ ಲಾರಿ ಮತ್ತಿಬ್ಬರು ಬಲಿಯಾದ ಘಟನೆ ನಾಗವಾರ ಹಾಗೂ ಥಣಿಸಂದ್ರ ರಸ್ತೆಯಲ್ಲಿ ನಡೆದಿದೆ. ಬೈಕ್‌ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಕ್ಕ, ತಂಗಿ ಸಾವನ್ನಪ್ಪಿದ್ದಾರೆ. ನಾಜಿಯಾ ಸುಲ್ತಾನ್‌(30) ಹಾಗೂ ನಾಜಿಯಾ ಇಬ್ಬಾಗ್‌ (32) ಮೃತಪಟ್ಟ ಸಹೋದರಿಯರು. ಇವರು ಟಿವಿಎಸ್‌ ಜುಪಿಟರ್‌ ಬೈಕ್‌ ಬರೋ ವೇಳೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಬೈಕ್‌ಗೆ ಹಿಂಬದಿಯಿಂದ ಬಿಬಿಎಂಪಿ ಕಸದ ಲಾರಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಿಂದ ಇಬ್ಬರು ಸಹೋದರಿಯರು ಬಿದ್ದಿದ್ದಾರೆ ಈ ವೇಳೆ ಇವರ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಹೋಗಿದೆ. 

Deadly Danger: ಕಾಳಿಂಗ ಸರ್ಪದ ಕೋಪ ನೋಡಿದ್ದೀರಾ?: ಭಯಾನಕ ವಿಡಿಯೋ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more