ಬೆಂಗಳೂರು: BBMP ಕಸದ ಲಾರಿಗೆ ಇಬ್ಬರು ಸಹೋದರಿಯರು ಬಲಿ!

ಬೆಂಗಳೂರು: BBMP ಕಸದ ಲಾರಿಗೆ ಇಬ್ಬರು ಸಹೋದರಿಯರು ಬಲಿ!

Published : Jan 05, 2025, 09:50 AM IST

ಇಬ್ಬರು ಸಹೋದರಿಯರು ಟಿವಿಎಸ್‌ ಜುಪಿಟರ್‌ ಬೈಕ್‌ ಬರೋ ವೇಳೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಬೈಕ್‌ಗೆ ಹಿಂಬದಿಯಿಂದ ಬಿಬಿಎಂಪಿ ಕಸದ ಲಾರಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರು(ಜ.05): ಬಿಬಿಎಂಪಿ ಕಸದ ಲಾರಿ ಮತ್ತಿಬ್ಬರು ಬಲಿಯಾದ ಘಟನೆ ನಾಗವಾರ ಹಾಗೂ ಥಣಿಸಂದ್ರ ರಸ್ತೆಯಲ್ಲಿ ನಡೆದಿದೆ. ಬೈಕ್‌ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಕ್ಕ, ತಂಗಿ ಸಾವನ್ನಪ್ಪಿದ್ದಾರೆ. ನಾಜಿಯಾ ಸುಲ್ತಾನ್‌(30) ಹಾಗೂ ನಾಜಿಯಾ ಇಬ್ಬಾಗ್‌ (32) ಮೃತಪಟ್ಟ ಸಹೋದರಿಯರು. ಇವರು ಟಿವಿಎಸ್‌ ಜುಪಿಟರ್‌ ಬೈಕ್‌ ಬರೋ ವೇಳೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಬೈಕ್‌ಗೆ ಹಿಂಬದಿಯಿಂದ ಬಿಬಿಎಂಪಿ ಕಸದ ಲಾರಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಿಂದ ಇಬ್ಬರು ಸಹೋದರಿಯರು ಬಿದ್ದಿದ್ದಾರೆ ಈ ವೇಳೆ ಇವರ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಹೋಗಿದೆ. 

Deadly Danger: ಕಾಳಿಂಗ ಸರ್ಪದ ಕೋಪ ನೋಡಿದ್ದೀರಾ?: ಭಯಾನಕ ವಿಡಿಯೋ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more