ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ಬೈಕ್ ಸವಾರನ ರಕ್ಷಣೆ

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ಬೈಕ್ ಸವಾರನ ರಕ್ಷಣೆ

Suvarna News   | Asianet News
Published : Oct 13, 2020, 04:44 PM IST

ಕಲ್ಭುರ್ಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪ್ರವಾಹದಲ್ಲಿ ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸುವ ಸಾಹಸ ಮಾಡಿದ್ದಾರೆ ಬೈಕ್ ಸವಾರ. 

ಬೆಂಗಳೂರು (ಅ. 13): ಕಲ್ಭುರ್ಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪ್ರವಾಹದಲ್ಲಿ ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸುವ ಸಾಹಸ ಮಾಡಿದ್ದಾರೆ ಬೈಕ್ ಸವಾರ. ಆತನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಬೈಕ್ ಮಾತ್ರವಲ್ಲ, ಬಸ್ಸನ್ನು ಕೂಡಾ ಚಾಲನೆ ಮಾಡಲಾಗಿದೆ. ಆರಂಭದಲ್ಲಿ ನೀರು ಹೆಚ್ಚು ಕಾಣಿಸುವುದಿಲ್ಲ. ಆರಾಮಾಗಿ ಹೋಗಬಹುದು ಎನಿಸುತ್ತದೆ. ಆದರೆ ಮುಂದೆ ಮುಂದೆ ಹೋಗುತ್ತಿದ್ದಂತೆ ನೀರಿನ ಸೆಳೆವು ಹೆಚ್ಚಾಗುತ್ತದೆ. ಆಗ ಬೈಕ್ ಸಮೇತ ಕೊಚ್ಚಿಕೊಂಡು ಹೋಗುತ್ತದೆ. ಪ್ರಾಣಾಪಾಯವನ್ನು ನಾವೇ ಮೈಮೇಲೆ ಎಳೆದುಕೊಂಡಂತಾಗುತ್ತದೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!