ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ಬೈಕ್ ಸವಾರನ ರಕ್ಷಣೆ

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ಬೈಕ್ ಸವಾರನ ರಕ್ಷಣೆ

Suvarna News   | Asianet News
Published : Oct 13, 2020, 04:44 PM IST

ಕಲ್ಭುರ್ಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪ್ರವಾಹದಲ್ಲಿ ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸುವ ಸಾಹಸ ಮಾಡಿದ್ದಾರೆ ಬೈಕ್ ಸವಾರ. 

ಬೆಂಗಳೂರು (ಅ. 13): ಕಲ್ಭುರ್ಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪ್ರವಾಹದಲ್ಲಿ ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸುವ ಸಾಹಸ ಮಾಡಿದ್ದಾರೆ ಬೈಕ್ ಸವಾರ. ಆತನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಬೈಕ್ ಮಾತ್ರವಲ್ಲ, ಬಸ್ಸನ್ನು ಕೂಡಾ ಚಾಲನೆ ಮಾಡಲಾಗಿದೆ. ಆರಂಭದಲ್ಲಿ ನೀರು ಹೆಚ್ಚು ಕಾಣಿಸುವುದಿಲ್ಲ. ಆರಾಮಾಗಿ ಹೋಗಬಹುದು ಎನಿಸುತ್ತದೆ. ಆದರೆ ಮುಂದೆ ಮುಂದೆ ಹೋಗುತ್ತಿದ್ದಂತೆ ನೀರಿನ ಸೆಳೆವು ಹೆಚ್ಚಾಗುತ್ತದೆ. ಆಗ ಬೈಕ್ ಸಮೇತ ಕೊಚ್ಚಿಕೊಂಡು ಹೋಗುತ್ತದೆ. ಪ್ರಾಣಾಪಾಯವನ್ನು ನಾವೇ ಮೈಮೇಲೆ ಎಳೆದುಕೊಂಡಂತಾಗುತ್ತದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!