ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ಬೈಕ್ ಸವಾರನ ರಕ್ಷಣೆ

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ಬೈಕ್ ಸವಾರನ ರಕ್ಷಣೆ

Suvarna News   | Asianet News
Published : Oct 13, 2020, 04:44 PM IST

ಕಲ್ಭುರ್ಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪ್ರವಾಹದಲ್ಲಿ ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸುವ ಸಾಹಸ ಮಾಡಿದ್ದಾರೆ ಬೈಕ್ ಸವಾರ. 

ಬೆಂಗಳೂರು (ಅ. 13): ಕಲ್ಭುರ್ಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪ್ರವಾಹದಲ್ಲಿ ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸುವ ಸಾಹಸ ಮಾಡಿದ್ದಾರೆ ಬೈಕ್ ಸವಾರ. ಆತನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಬೈಕ್ ಮಾತ್ರವಲ್ಲ, ಬಸ್ಸನ್ನು ಕೂಡಾ ಚಾಲನೆ ಮಾಡಲಾಗಿದೆ. ಆರಂಭದಲ್ಲಿ ನೀರು ಹೆಚ್ಚು ಕಾಣಿಸುವುದಿಲ್ಲ. ಆರಾಮಾಗಿ ಹೋಗಬಹುದು ಎನಿಸುತ್ತದೆ. ಆದರೆ ಮುಂದೆ ಮುಂದೆ ಹೋಗುತ್ತಿದ್ದಂತೆ ನೀರಿನ ಸೆಳೆವು ಹೆಚ್ಚಾಗುತ್ತದೆ. ಆಗ ಬೈಕ್ ಸಮೇತ ಕೊಚ್ಚಿಕೊಂಡು ಹೋಗುತ್ತದೆ. ಪ್ರಾಣಾಪಾಯವನ್ನು ನಾವೇ ಮೈಮೇಲೆ ಎಳೆದುಕೊಂಡಂತಾಗುತ್ತದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!