ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ಬೈಕ್ ಸವಾರನ ರಕ್ಷಣೆ

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ್ದ ಬೈಕ್ ಸವಾರನ ರಕ್ಷಣೆ

Published : Oct 13, 2020, 04:44 PM IST

ಕಲ್ಭುರ್ಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪ್ರವಾಹದಲ್ಲಿ ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸುವ ಸಾಹಸ ಮಾಡಿದ್ದಾರೆ ಬೈಕ್ ಸವಾರ. 

ಬೆಂಗಳೂರು (ಅ. 13): ಕಲ್ಭುರ್ಗಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪ್ರವಾಹದಲ್ಲಿ ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸುವ ಸಾಹಸ ಮಾಡಿದ್ದಾರೆ ಬೈಕ್ ಸವಾರ. ಆತನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಬೈಕ್ ಮಾತ್ರವಲ್ಲ, ಬಸ್ಸನ್ನು ಕೂಡಾ ಚಾಲನೆ ಮಾಡಲಾಗಿದೆ. ಆರಂಭದಲ್ಲಿ ನೀರು ಹೆಚ್ಚು ಕಾಣಿಸುವುದಿಲ್ಲ. ಆರಾಮಾಗಿ ಹೋಗಬಹುದು ಎನಿಸುತ್ತದೆ. ಆದರೆ ಮುಂದೆ ಮುಂದೆ ಹೋಗುತ್ತಿದ್ದಂತೆ ನೀರಿನ ಸೆಳೆವು ಹೆಚ್ಚಾಗುತ್ತದೆ. ಆಗ ಬೈಕ್ ಸಮೇತ ಕೊಚ್ಚಿಕೊಂಡು ಹೋಗುತ್ತದೆ. ಪ್ರಾಣಾಪಾಯವನ್ನು ನಾವೇ ಮೈಮೇಲೆ ಎಳೆದುಕೊಂಡಂತಾಗುತ್ತದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!