ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ  ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

Suvarna News   | Asianet News
Published : Apr 25, 2021, 12:40 PM ISTUpdated : Apr 25, 2021, 01:01 PM IST

ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ. 

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

ಉಡುಪಿ (ಏ.25): ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ.

ದೇಶದಲ್ಲೇ ಅತಿ ಹೆಚ್ಚು ಕೇಸ್ : 14 ದಿನ ಬೆಂಗಳೂರಲ್ಲಿ ಲಾಕ್‌ಡೌನ್ ? ...  

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!