ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ  ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

Suvarna News   | Asianet News
Published : Apr 25, 2021, 12:40 PM ISTUpdated : Apr 25, 2021, 01:01 PM IST

ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ. 

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

ಉಡುಪಿ (ಏ.25): ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ.

ದೇಶದಲ್ಲೇ ಅತಿ ಹೆಚ್ಚು ಕೇಸ್ : 14 ದಿನ ಬೆಂಗಳೂರಲ್ಲಿ ಲಾಕ್‌ಡೌನ್ ? ...  

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?