ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ  ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

Suvarna News   | Asianet News
Published : Apr 25, 2021, 12:40 PM ISTUpdated : Apr 25, 2021, 01:01 PM IST

ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ. 

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

ಉಡುಪಿ (ಏ.25): ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ.

ದೇಶದಲ್ಲೇ ಅತಿ ಹೆಚ್ಚು ಕೇಸ್ : 14 ದಿನ ಬೆಂಗಳೂರಲ್ಲಿ ಲಾಕ್‌ಡೌನ್ ? ...  

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!