ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

Suvarna News   | Asianet News
Published : Jul 21, 2021, 10:37 AM ISTUpdated : Jul 21, 2021, 11:15 AM IST

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

ಉಡುಪಿ (ಜು. 21): ಸಂಘರ್ಷದ ಗದ್ದಲಗಳ ನಡುವೆ, ಸಾಮರಸ್ಯದ ಕತೆಗಳು ತೆರೆಯ ಮರೆಗೆ ಸರಿಯೋದೇ ಹೆಚ್ಚು. ಅದರಲ್ಲೂ ಕರಾವಳಿ ಜಿಲ್ಲೆಗಳು ಕೋಮು ಸಂಘರ್ಷದ ಕಾರಣಕ್ಕೇನೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತೆ. ಕೋಮು ಸೌಹಾರ್ದದ ಘಟನೆಗಳು  ಸದಿಲ್ಲದೇ ಮುದುಡಿ ಹೋಗುತ್ತೆ. ಆದರೆ ಇದು  ಹಿಂದೂ, ಕ್ರೈಸ್ತ ಮುಸಲ್ಮಾನರ ಸಹಬಾಳ್ವೆಯ ಸುದ್ದಿ ಇದು. 

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!