ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

Suvarna News   | Asianet News
Published : Jul 21, 2021, 10:37 AM ISTUpdated : Jul 21, 2021, 11:15 AM IST

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

ಉಡುಪಿ (ಜು. 21): ಸಂಘರ್ಷದ ಗದ್ದಲಗಳ ನಡುವೆ, ಸಾಮರಸ್ಯದ ಕತೆಗಳು ತೆರೆಯ ಮರೆಗೆ ಸರಿಯೋದೇ ಹೆಚ್ಚು. ಅದರಲ್ಲೂ ಕರಾವಳಿ ಜಿಲ್ಲೆಗಳು ಕೋಮು ಸಂಘರ್ಷದ ಕಾರಣಕ್ಕೇನೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತೆ. ಕೋಮು ಸೌಹಾರ್ದದ ಘಟನೆಗಳು  ಸದಿಲ್ಲದೇ ಮುದುಡಿ ಹೋಗುತ್ತೆ. ಆದರೆ ಇದು  ಹಿಂದೂ, ಕ್ರೈಸ್ತ ಮುಸಲ್ಮಾನರ ಸಹಬಾಳ್ವೆಯ ಸುದ್ದಿ ಇದು. 

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್