ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

Suvarna News   | Asianet News
Published : Jul 21, 2021, 10:37 AM ISTUpdated : Jul 21, 2021, 11:15 AM IST

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

ಉಡುಪಿ (ಜು. 21): ಸಂಘರ್ಷದ ಗದ್ದಲಗಳ ನಡುವೆ, ಸಾಮರಸ್ಯದ ಕತೆಗಳು ತೆರೆಯ ಮರೆಗೆ ಸರಿಯೋದೇ ಹೆಚ್ಚು. ಅದರಲ್ಲೂ ಕರಾವಳಿ ಜಿಲ್ಲೆಗಳು ಕೋಮು ಸಂಘರ್ಷದ ಕಾರಣಕ್ಕೇನೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತೆ. ಕೋಮು ಸೌಹಾರ್ದದ ಘಟನೆಗಳು  ಸದಿಲ್ಲದೇ ಮುದುಡಿ ಹೋಗುತ್ತೆ. ಆದರೆ ಇದು  ಹಿಂದೂ, ಕ್ರೈಸ್ತ ಮುಸಲ್ಮಾನರ ಸಹಬಾಳ್ವೆಯ ಸುದ್ದಿ ಇದು. 

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!