ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

Suvarna News   | Asianet News
Published : Jul 21, 2021, 10:37 AM ISTUpdated : Jul 21, 2021, 11:15 AM IST

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

ಉಡುಪಿ (ಜು. 21): ಸಂಘರ್ಷದ ಗದ್ದಲಗಳ ನಡುವೆ, ಸಾಮರಸ್ಯದ ಕತೆಗಳು ತೆರೆಯ ಮರೆಗೆ ಸರಿಯೋದೇ ಹೆಚ್ಚು. ಅದರಲ್ಲೂ ಕರಾವಳಿ ಜಿಲ್ಲೆಗಳು ಕೋಮು ಸಂಘರ್ಷದ ಕಾರಣಕ್ಕೇನೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತೆ. ಕೋಮು ಸೌಹಾರ್ದದ ಘಟನೆಗಳು  ಸದಿಲ್ಲದೇ ಮುದುಡಿ ಹೋಗುತ್ತೆ. ಆದರೆ ಇದು  ಹಿಂದೂ, ಕ್ರೈಸ್ತ ಮುಸಲ್ಮಾನರ ಸಹಬಾಳ್ವೆಯ ಸುದ್ದಿ ಇದು. 

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!