ಕೂಲಿ ಮಾಡಿ ಸಂಪಾದಿಸಿದ 70 ಸಾವಿರ ರೂ ಹಣದಿಂದ ದಿನಸಿ ಕಿಟ್ ವಿತರಿಸಿದ ಕಾರ್ಮಿಕ

ಕೂಲಿ ಮಾಡಿ ಸಂಪಾದಿಸಿದ 70 ಸಾವಿರ ರೂ ಹಣದಿಂದ ದಿನಸಿ ಕಿಟ್ ವಿತರಿಸಿದ ಕಾರ್ಮಿಕ

Published : Jun 13, 2021, 11:33 AM ISTUpdated : Jun 13, 2021, 11:36 AM IST

ಹಸಿದವನ ಕಷ್ಟ ಹಸಿದವನಿಗೆ ಗೊತ್ತಾಗುತ್ತದೆ ಎನ್ನುವುದಕ್ಕೆ ಇದೇ ಉದಾಹರಣೆ. ಹಸಿದವನ ಕಷ್ಟಕ್ಕೆ ಮಿಡಿದ ಕಾರ್ಮಿಕ ಕೃಷ್ಣ ಎಂಬುವವರು, ಕೂಲಿ ಮಾಡಿ ಸಂಪಾದಿಸಿದ 70 ಸಾವಿರ ರೂ.ಗಳನ್ನು ಕೋವಿಡ್ ಸಂಕಷ್ಟದಲ್ಲಿರುವವರ ನೆರವಿಗೆ ನೀಡಿದ್ದಾರೆ.

ಉಡುಪಿ (ಜೂ. 13): ಹಸಿದವನ ಕಷ್ಟ ಹಸಿದವನಿಗೆ ಗೊತ್ತಾಗುತ್ತದೆ ಎನ್ನುವುದಕ್ಕೆ ಇದೇ ಉದಾಹರಣೆ. ಹಸಿದವನ ಕಷ್ಟಕ್ಕೆ ಮಿಡಿದ ಕಾರ್ಮಿಕ ಕೃಷ್ಣ ಎಂಬುವವರು, ಕೂಲಿ ಮಾಡಿ ಸಂಪಾದಿಸಿದ 70 ಸಾವಿರ ರೂ.ಗಳನ್ನು ಕೋವಿಡ್ ಸಂಕಷ್ಟದಲ್ಲಿರುವವರ ನೆರವಿಗೆ ನೀಡಿದ್ದಾರೆ. 70 ಸಾವಿರ ರೂ ಹಣದಲ್ಲಿಸಿದ್ಧಪಡಿಸಿ 70 ಕುಟುಂಬಗಳಿಗೆ ನೀಡಿದ್ಧಾರೆ. ಸಮಾಜಸೇವಕ ವಿಶು ಶೆಟ್ಟಿ ಅಂಬಲ್ಪಾಡಿ ಕೃಷ್ಣರಿಗೆ ಪ್ರೇರಣೆಯಂತೆ. 


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?