Yakshagana : 2 ವರ್ಷಗಳ ಬಳಿಕ ಯಕ್ಷಗಾನ ಮೇಳಗಳ ತಿರುಗಾಟ ಆರಂಭ

Yakshagana : 2 ವರ್ಷಗಳ ಬಳಿಕ ಯಕ್ಷಗಾನ ಮೇಳಗಳ ತಿರುಗಾಟ ಆರಂಭ

Suvarna News   | Asianet News
Published : Nov 20, 2021, 12:54 PM ISTUpdated : Nov 20, 2021, 03:54 PM IST

- ಎರಡು ವರ್ಷಗಳ ಬಳಿಕ ರಂಗೇರಿದ ಯಕ್ಷಗಾನ ವೇದಿಕೆಗಳು 

-ಕೊರೋನಾ ಕಾಲದಲ್ಲಿ ಕಳೆಗುಂದಿದ್ದ ಯಕ್ಷಗಾನ ಕಲಾಕ್ಷೇತ್ರ

- ಕೊರೋನಾ, ಲಾಕ್‌ಡೌನ್‌ಗೆ ತತ್ತರಿಸಿದ್ದ ಮೇಳದ ಕಲಾವಿದರು
 

ಉಡುಪಿ (ನ. 20): ರಂಗದಮೇಲೆ ರಾಜರಂತೆ ಮೆರೆದವರೆಲ್ಲಾ, ಒಪ್ಪತ್ತಿನ ಊಟಕ್ಕೂ ಕಷ್ಟಪಡುವ ಸ್ಥಿತಿ ಇತ್ತು. ಅವಿಭಜಿತ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಎರಡೂವರೆ ಸಾವಿರಕ್ಕೂ ಅಧಿಕ ಯಕ್ಷಗಾನ ಕಲಾವಿದರು, ಪ್ರದರ್ಶನಕ್ಕೆ ಅವಕಾಶವಿಲ್ಲದೆ ಕಷ್ಟ ಅನುಭವಿಸುತ್ತಿದ್ದರು. ಇದೀಗ ಕೊರೋನಾ ಹದ್ದುಬಸ್ತಿಗೆ ಬಂದಿದೆ. ಯಕ್ಷಗಾನದ ರಂಗ ಮಂಚಕ್ಕೆ ಮತ್ತೆ ಜೀವ ಬಂದಿದೆ. 

ಎರಡು ಜಿಲ್ಲೆಗಳ 50ಕ್ಕೂ ಅಧಿಕ ಯಕ್ಷಗಾನ ಮೇಳಗಳು (Yakshagana Mela) ತಿರುಗಾಟದ ತಯಾರಿ ಆರಂಭಿಸಿದೆ. ಕುಂದಾಪುರದ ಹಟ್ಟಿಯಂಗಡಿ ಮೇಳ ಈಗಾಗಲೇ ಪ್ರದರ್ಶನ ಯಾತ್ರೆ ಶುರು ಮಾಡಿದೆ. ರಾತ್ರಿಪೂರ್ತಿ ಪ್ರದರ್ಶನ, ಕಾಲಮಿತಿಯ ಪ್ರದರ್ಶನ ಗಳಿಗೆ ವೇದಿಕೆ ಸಿದ್ಧವಾಗಿದೆ. ಹರಕೆಯ ಬಯಲಾಟ ಗಳಿಗೂ ದೇವಸ್ಥಾನಗಳು ಸಜ್ಜಾಗಿದೆ. ದೇವರಿಗೆ ಹರಕೆ ಹೊತ್ತು ಬೆಳಕಿನ ಸೇವೆ ನೀಡಲು ಕಾಯುತ್ತಿದ್ದ ಭಕ್ತರಿಗೂ ಸಂತೋಷವಾಗಿದೆ. ಕೊನೆಗೂ ಕಷ್ಟ ಬಗೆಹರಿಯುವ ಲಕ್ಷಣಗಳು ಕಾಣುತ್ತಿವೆ. ಚೌಕಿ ಮನೆಯಲ್ಲಿ ಬಣ್ಣ- ರಂಗದ ಮೇಲೆ ಬೆಳಕು  ಕಂಗೊಳಿಸುತ್ತಿದೆ. ಕರಾವಳಿಯ ಯಕ್ಷ ಪ್ರಿಯರು ಯಕ್ಷಗಾನಂ ಗೆಲ್ಗೆ ಎನ್ನುತ್ತಿದ್ದಾರೆ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more