Yakshagana : 2 ವರ್ಷಗಳ ಬಳಿಕ ಯಕ್ಷಗಾನ ಮೇಳಗಳ ತಿರುಗಾಟ ಆರಂಭ

Yakshagana : 2 ವರ್ಷಗಳ ಬಳಿಕ ಯಕ್ಷಗಾನ ಮೇಳಗಳ ತಿರುಗಾಟ ಆರಂಭ

Published : Nov 20, 2021, 12:54 PM ISTUpdated : Nov 20, 2021, 03:54 PM IST

- ಎರಡು ವರ್ಷಗಳ ಬಳಿಕ ರಂಗೇರಿದ ಯಕ್ಷಗಾನ ವೇದಿಕೆಗಳು 

-ಕೊರೋನಾ ಕಾಲದಲ್ಲಿ ಕಳೆಗುಂದಿದ್ದ ಯಕ್ಷಗಾನ ಕಲಾಕ್ಷೇತ್ರ

- ಕೊರೋನಾ, ಲಾಕ್‌ಡೌನ್‌ಗೆ ತತ್ತರಿಸಿದ್ದ ಮೇಳದ ಕಲಾವಿದರು
 

ಉಡುಪಿ (ನ. 20): ರಂಗದಮೇಲೆ ರಾಜರಂತೆ ಮೆರೆದವರೆಲ್ಲಾ, ಒಪ್ಪತ್ತಿನ ಊಟಕ್ಕೂ ಕಷ್ಟಪಡುವ ಸ್ಥಿತಿ ಇತ್ತು. ಅವಿಭಜಿತ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಎರಡೂವರೆ ಸಾವಿರಕ್ಕೂ ಅಧಿಕ ಯಕ್ಷಗಾನ ಕಲಾವಿದರು, ಪ್ರದರ್ಶನಕ್ಕೆ ಅವಕಾಶವಿಲ್ಲದೆ ಕಷ್ಟ ಅನುಭವಿಸುತ್ತಿದ್ದರು. ಇದೀಗ ಕೊರೋನಾ ಹದ್ದುಬಸ್ತಿಗೆ ಬಂದಿದೆ. ಯಕ್ಷಗಾನದ ರಂಗ ಮಂಚಕ್ಕೆ ಮತ್ತೆ ಜೀವ ಬಂದಿದೆ. 

ಎರಡು ಜಿಲ್ಲೆಗಳ 50ಕ್ಕೂ ಅಧಿಕ ಯಕ್ಷಗಾನ ಮೇಳಗಳು (Yakshagana Mela) ತಿರುಗಾಟದ ತಯಾರಿ ಆರಂಭಿಸಿದೆ. ಕುಂದಾಪುರದ ಹಟ್ಟಿಯಂಗಡಿ ಮೇಳ ಈಗಾಗಲೇ ಪ್ರದರ್ಶನ ಯಾತ್ರೆ ಶುರು ಮಾಡಿದೆ. ರಾತ್ರಿಪೂರ್ತಿ ಪ್ರದರ್ಶನ, ಕಾಲಮಿತಿಯ ಪ್ರದರ್ಶನ ಗಳಿಗೆ ವೇದಿಕೆ ಸಿದ್ಧವಾಗಿದೆ. ಹರಕೆಯ ಬಯಲಾಟ ಗಳಿಗೂ ದೇವಸ್ಥಾನಗಳು ಸಜ್ಜಾಗಿದೆ. ದೇವರಿಗೆ ಹರಕೆ ಹೊತ್ತು ಬೆಳಕಿನ ಸೇವೆ ನೀಡಲು ಕಾಯುತ್ತಿದ್ದ ಭಕ್ತರಿಗೂ ಸಂತೋಷವಾಗಿದೆ. ಕೊನೆಗೂ ಕಷ್ಟ ಬಗೆಹರಿಯುವ ಲಕ್ಷಣಗಳು ಕಾಣುತ್ತಿವೆ. ಚೌಕಿ ಮನೆಯಲ್ಲಿ ಬಣ್ಣ- ರಂಗದ ಮೇಲೆ ಬೆಳಕು  ಕಂಗೊಳಿಸುತ್ತಿದೆ. ಕರಾವಳಿಯ ಯಕ್ಷ ಪ್ರಿಯರು ಯಕ್ಷಗಾನಂ ಗೆಲ್ಗೆ ಎನ್ನುತ್ತಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more