ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

Suvarna News   | Asianet News
Published : Oct 24, 2021, 03:16 PM IST

700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು  ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು.

ಉಡುಪಿ (ಅ. 24): 700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು (Fish) ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು. ಕಾರಣ ಏನಪ್ಪಾ ಅಂದ್ರೆ ನವರಾತ್ರಿಯಲ್ಲಿ 90% ಹಿಂದುಗಳು ಮಾಂಸಾಹಾರವನ್ನು ತ್ಯಜಿಸಿ ಸಾತ್ವಿಕ ಆಹಾರ ಸ್ವೀಕರಿಸಿ ವೃತ ಆಚರಿಸುತ್ತಾರೆ. 

ಈ ವೇಳೆ ಕೋಳಿ ಮತ್ತು ಮೀನು ವ್ಯಾಪಾರ ಸಂಪೂರ್ಣವಾಗಿ ನೆಲಕಚ್ಚಿ ಹೋಗುತ್ತವೆ. ನವರಾತ್ರಿ (navaratri) ಸಂದರ್ಭದಲ್ಲಿ ಆದ ಅಷ್ಟು ನಷ್ಟವನ್ನು ಮೀನುಗಾರರು ಸರಿದೂಗಿಸಿ ಕೊಳ್ಳುವುದು ನವರಾತ್ರಿ ಮುಗಿದ ಬಳಿಕ. ನವರಾತ್ರಿಯ ನಂತರ ಜನರು ಮುಗಿಬಿದ್ದು ಮೀನು ಖರೀದಿಗೆ ಬರುತ್ತಾರೆ. ಈ ವೇಳೆ ಮೀನಿನ ಬೆಲೆ ಗಗನಕ್ಕೇರುತ್ತದೆ. ಈ ಬಾರಿ ನವರಾತ್ರಿಯ ನಂತರ ಮೀನಿನ ಬೆಲೆ ಏನೋ ಗಗನಕ್ಕೇರಿದೆ. ಆದರೆ ಮೀನುಗಾರರಿಗೆ ಮಾತ್ರ ಮೀನುಗಾರಿಕೆ ನಡೆಸಲು ಪ್ರಕೃತಿ ಅಸಹಕಾರ ತೋರುತ್ತಿದೆ. ವಾಯುಭಾರ ಕುಸಿತದಿಂದ ಸರಿಯಾದ ಮೀನುಗಾರಿಕೆ ನಡೆದಿದೆ ಮೀನಿನ ಲಭ್ಯತೆ ಕಡಿಮೆಯಾಗಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್