ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

Suvarna News   | Asianet News
Published : Oct 24, 2021, 03:16 PM IST

700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು  ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು.

ಉಡುಪಿ (ಅ. 24): 700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು (Fish) ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು. ಕಾರಣ ಏನಪ್ಪಾ ಅಂದ್ರೆ ನವರಾತ್ರಿಯಲ್ಲಿ 90% ಹಿಂದುಗಳು ಮಾಂಸಾಹಾರವನ್ನು ತ್ಯಜಿಸಿ ಸಾತ್ವಿಕ ಆಹಾರ ಸ್ವೀಕರಿಸಿ ವೃತ ಆಚರಿಸುತ್ತಾರೆ. 

ಈ ವೇಳೆ ಕೋಳಿ ಮತ್ತು ಮೀನು ವ್ಯಾಪಾರ ಸಂಪೂರ್ಣವಾಗಿ ನೆಲಕಚ್ಚಿ ಹೋಗುತ್ತವೆ. ನವರಾತ್ರಿ (navaratri) ಸಂದರ್ಭದಲ್ಲಿ ಆದ ಅಷ್ಟು ನಷ್ಟವನ್ನು ಮೀನುಗಾರರು ಸರಿದೂಗಿಸಿ ಕೊಳ್ಳುವುದು ನವರಾತ್ರಿ ಮುಗಿದ ಬಳಿಕ. ನವರಾತ್ರಿಯ ನಂತರ ಜನರು ಮುಗಿಬಿದ್ದು ಮೀನು ಖರೀದಿಗೆ ಬರುತ್ತಾರೆ. ಈ ವೇಳೆ ಮೀನಿನ ಬೆಲೆ ಗಗನಕ್ಕೇರುತ್ತದೆ. ಈ ಬಾರಿ ನವರಾತ್ರಿಯ ನಂತರ ಮೀನಿನ ಬೆಲೆ ಏನೋ ಗಗನಕ್ಕೇರಿದೆ. ಆದರೆ ಮೀನುಗಾರರಿಗೆ ಮಾತ್ರ ಮೀನುಗಾರಿಕೆ ನಡೆಸಲು ಪ್ರಕೃತಿ ಅಸಹಕಾರ ತೋರುತ್ತಿದೆ. ವಾಯುಭಾರ ಕುಸಿತದಿಂದ ಸರಿಯಾದ ಮೀನುಗಾರಿಕೆ ನಡೆದಿದೆ ಮೀನಿನ ಲಭ್ಯತೆ ಕಡಿಮೆಯಾಗಿದೆ. 
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!