ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

Suvarna News   | Asianet News
Published : Oct 24, 2021, 03:16 PM IST

700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು  ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು.

ಉಡುಪಿ (ಅ. 24): 700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು (Fish) ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು. ಕಾರಣ ಏನಪ್ಪಾ ಅಂದ್ರೆ ನವರಾತ್ರಿಯಲ್ಲಿ 90% ಹಿಂದುಗಳು ಮಾಂಸಾಹಾರವನ್ನು ತ್ಯಜಿಸಿ ಸಾತ್ವಿಕ ಆಹಾರ ಸ್ವೀಕರಿಸಿ ವೃತ ಆಚರಿಸುತ್ತಾರೆ. 

ಈ ವೇಳೆ ಕೋಳಿ ಮತ್ತು ಮೀನು ವ್ಯಾಪಾರ ಸಂಪೂರ್ಣವಾಗಿ ನೆಲಕಚ್ಚಿ ಹೋಗುತ್ತವೆ. ನವರಾತ್ರಿ (navaratri) ಸಂದರ್ಭದಲ್ಲಿ ಆದ ಅಷ್ಟು ನಷ್ಟವನ್ನು ಮೀನುಗಾರರು ಸರಿದೂಗಿಸಿ ಕೊಳ್ಳುವುದು ನವರಾತ್ರಿ ಮುಗಿದ ಬಳಿಕ. ನವರಾತ್ರಿಯ ನಂತರ ಜನರು ಮುಗಿಬಿದ್ದು ಮೀನು ಖರೀದಿಗೆ ಬರುತ್ತಾರೆ. ಈ ವೇಳೆ ಮೀನಿನ ಬೆಲೆ ಗಗನಕ್ಕೇರುತ್ತದೆ. ಈ ಬಾರಿ ನವರಾತ್ರಿಯ ನಂತರ ಮೀನಿನ ಬೆಲೆ ಏನೋ ಗಗನಕ್ಕೇರಿದೆ. ಆದರೆ ಮೀನುಗಾರರಿಗೆ ಮಾತ್ರ ಮೀನುಗಾರಿಕೆ ನಡೆಸಲು ಪ್ರಕೃತಿ ಅಸಹಕಾರ ತೋರುತ್ತಿದೆ. ವಾಯುಭಾರ ಕುಸಿತದಿಂದ ಸರಿಯಾದ ಮೀನುಗಾರಿಕೆ ನಡೆದಿದೆ ಮೀನಿನ ಲಭ್ಯತೆ ಕಡಿಮೆಯಾಗಿದೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್