ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

Suvarna News   | Asianet News
Published : Oct 24, 2021, 03:16 PM IST

700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು  ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು.

ಉಡುಪಿ (ಅ. 24): 700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು (Fish) ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು. ಕಾರಣ ಏನಪ್ಪಾ ಅಂದ್ರೆ ನವರಾತ್ರಿಯಲ್ಲಿ 90% ಹಿಂದುಗಳು ಮಾಂಸಾಹಾರವನ್ನು ತ್ಯಜಿಸಿ ಸಾತ್ವಿಕ ಆಹಾರ ಸ್ವೀಕರಿಸಿ ವೃತ ಆಚರಿಸುತ್ತಾರೆ. 

ಈ ವೇಳೆ ಕೋಳಿ ಮತ್ತು ಮೀನು ವ್ಯಾಪಾರ ಸಂಪೂರ್ಣವಾಗಿ ನೆಲಕಚ್ಚಿ ಹೋಗುತ್ತವೆ. ನವರಾತ್ರಿ (navaratri) ಸಂದರ್ಭದಲ್ಲಿ ಆದ ಅಷ್ಟು ನಷ್ಟವನ್ನು ಮೀನುಗಾರರು ಸರಿದೂಗಿಸಿ ಕೊಳ್ಳುವುದು ನವರಾತ್ರಿ ಮುಗಿದ ಬಳಿಕ. ನವರಾತ್ರಿಯ ನಂತರ ಜನರು ಮುಗಿಬಿದ್ದು ಮೀನು ಖರೀದಿಗೆ ಬರುತ್ತಾರೆ. ಈ ವೇಳೆ ಮೀನಿನ ಬೆಲೆ ಗಗನಕ್ಕೇರುತ್ತದೆ. ಈ ಬಾರಿ ನವರಾತ್ರಿಯ ನಂತರ ಮೀನಿನ ಬೆಲೆ ಏನೋ ಗಗನಕ್ಕೇರಿದೆ. ಆದರೆ ಮೀನುಗಾರರಿಗೆ ಮಾತ್ರ ಮೀನುಗಾರಿಕೆ ನಡೆಸಲು ಪ್ರಕೃತಿ ಅಸಹಕಾರ ತೋರುತ್ತಿದೆ. ವಾಯುಭಾರ ಕುಸಿತದಿಂದ ಸರಿಯಾದ ಮೀನುಗಾರಿಕೆ ನಡೆದಿದೆ ಮೀನಿನ ಲಭ್ಯತೆ ಕಡಿಮೆಯಾಗಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!