ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4  ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4 ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

Suvarna News   | Asianet News
Published : Sep 10, 2021, 05:04 PM ISTUpdated : Sep 10, 2021, 06:24 PM IST

- ಅನಾಥ ಮಕ್ಕಳ ಪಾಲನೆಗೆ ಸಹಕಾರಿ ಯೋಜನೆಗಿಲ್ಲ ಸ್ಪಂದನೆ

- ಪೋಷಕತ್ವ ಯೋಜನೆಗೆ ನೊಂದಾಯಿಸಿಕೊಳ್ಳಲು ಜನ ನಿರಾಸಕ್ತಿ

- ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ ದಾಖಲು!
 

ಉಡುಪಿ (ಸೆ. 10): ಹೆತ್ತವರ ಬಿಗಿದಪ್ಪುಗೆಯಲ್ಲಿ ಬೆಳೆಯಬೇಕಿದ್ದ ಲಕ್ಷಾಂತರ ಮಕ್ಕಳು ಅನಾಥರಾಗಿದ್ದಾರೆ. ಇಂತಹ ಮಕ್ಕಳಿಗೆ ಅನಾಥ ಪ್ರಜ್ಞೆ ಇನ್ನಾದರೂ ದೂರವಾಗಬೇಕು, ಸರಿಯಾದ ಪೋಷಣೆ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ  ' ಪೋಷಕತ್ವ ' ಯೋಜನೆಯೊಂದನ್ನ ತಂದಿದೆ.

 

ಒಂದು ವರ್ಷದ ಅವಧಿಗೆ ಅರ್ಹ ಪೋಷಕರಿಗೆ ದತ್ತು ನೀಡಬೇಕು. ಒಂದು ವರ್ಷದಲ್ಲಿ ಆ ಮಗುವಿಗೆ ಸರಿಯಾದ ಲಾಲನೆ ಪಾಲನೆ‌ ಶಿಕ್ಷಣ ಹೀಗೆ ಮಗುವಿಗೆ ಅಗತ್ಯವಾಗಿರುವ ಪ್ರೀತಿ ಆರೈಕೆ ಸಿಕ್ಕರೆ ಮತ್ತೆ ಮತ್ತೊಂದು ವರ್ಷ ಅವಧಿ ವಿಸ್ತರಿಸುವ ಯೋಜನೆ ಜಾರಿ ತಂದಿದೆ. ಆದ್ರೆ ಈ‌ ಯೋಜನೆಗೆ ಸರಿಯಾದ ಸ್ಪಂದನೆ ಉಡುಪಿ‌ ಜಿಲ್ಲೆಯಲ್ಲಿ ಇನ್ನೂ ಸಿಕ್ಕಿಲ್ಲ. ಇದಕ್ಕೆ ಬಲವಾದ ಕಾರಣವೂ ಇದೆ. ಏನದು.? ಇಲ್ಲಿದೆ ನೋಡಿ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!