ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4  ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4 ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

Suvarna News   | Asianet News
Published : Sep 10, 2021, 05:04 PM ISTUpdated : Sep 10, 2021, 06:24 PM IST

- ಅನಾಥ ಮಕ್ಕಳ ಪಾಲನೆಗೆ ಸಹಕಾರಿ ಯೋಜನೆಗಿಲ್ಲ ಸ್ಪಂದನೆ

- ಪೋಷಕತ್ವ ಯೋಜನೆಗೆ ನೊಂದಾಯಿಸಿಕೊಳ್ಳಲು ಜನ ನಿರಾಸಕ್ತಿ

- ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ ದಾಖಲು!
 

ಉಡುಪಿ (ಸೆ. 10): ಹೆತ್ತವರ ಬಿಗಿದಪ್ಪುಗೆಯಲ್ಲಿ ಬೆಳೆಯಬೇಕಿದ್ದ ಲಕ್ಷಾಂತರ ಮಕ್ಕಳು ಅನಾಥರಾಗಿದ್ದಾರೆ. ಇಂತಹ ಮಕ್ಕಳಿಗೆ ಅನಾಥ ಪ್ರಜ್ಞೆ ಇನ್ನಾದರೂ ದೂರವಾಗಬೇಕು, ಸರಿಯಾದ ಪೋಷಣೆ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ  ' ಪೋಷಕತ್ವ ' ಯೋಜನೆಯೊಂದನ್ನ ತಂದಿದೆ.

 

ಒಂದು ವರ್ಷದ ಅವಧಿಗೆ ಅರ್ಹ ಪೋಷಕರಿಗೆ ದತ್ತು ನೀಡಬೇಕು. ಒಂದು ವರ್ಷದಲ್ಲಿ ಆ ಮಗುವಿಗೆ ಸರಿಯಾದ ಲಾಲನೆ ಪಾಲನೆ‌ ಶಿಕ್ಷಣ ಹೀಗೆ ಮಗುವಿಗೆ ಅಗತ್ಯವಾಗಿರುವ ಪ್ರೀತಿ ಆರೈಕೆ ಸಿಕ್ಕರೆ ಮತ್ತೆ ಮತ್ತೊಂದು ವರ್ಷ ಅವಧಿ ವಿಸ್ತರಿಸುವ ಯೋಜನೆ ಜಾರಿ ತಂದಿದೆ. ಆದ್ರೆ ಈ‌ ಯೋಜನೆಗೆ ಸರಿಯಾದ ಸ್ಪಂದನೆ ಉಡುಪಿ‌ ಜಿಲ್ಲೆಯಲ್ಲಿ ಇನ್ನೂ ಸಿಕ್ಕಿಲ್ಲ. ಇದಕ್ಕೆ ಬಲವಾದ ಕಾರಣವೂ ಇದೆ. ಏನದು.? ಇಲ್ಲಿದೆ ನೋಡಿ..!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್