ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4  ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4 ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

Suvarna News   | Asianet News
Published : Sep 10, 2021, 05:04 PM ISTUpdated : Sep 10, 2021, 06:24 PM IST

- ಅನಾಥ ಮಕ್ಕಳ ಪಾಲನೆಗೆ ಸಹಕಾರಿ ಯೋಜನೆಗಿಲ್ಲ ಸ್ಪಂದನೆ

- ಪೋಷಕತ್ವ ಯೋಜನೆಗೆ ನೊಂದಾಯಿಸಿಕೊಳ್ಳಲು ಜನ ನಿರಾಸಕ್ತಿ

- ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ ದಾಖಲು!
 

ಉಡುಪಿ (ಸೆ. 10): ಹೆತ್ತವರ ಬಿಗಿದಪ್ಪುಗೆಯಲ್ಲಿ ಬೆಳೆಯಬೇಕಿದ್ದ ಲಕ್ಷಾಂತರ ಮಕ್ಕಳು ಅನಾಥರಾಗಿದ್ದಾರೆ. ಇಂತಹ ಮಕ್ಕಳಿಗೆ ಅನಾಥ ಪ್ರಜ್ಞೆ ಇನ್ನಾದರೂ ದೂರವಾಗಬೇಕು, ಸರಿಯಾದ ಪೋಷಣೆ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ  ' ಪೋಷಕತ್ವ ' ಯೋಜನೆಯೊಂದನ್ನ ತಂದಿದೆ.

 

ಒಂದು ವರ್ಷದ ಅವಧಿಗೆ ಅರ್ಹ ಪೋಷಕರಿಗೆ ದತ್ತು ನೀಡಬೇಕು. ಒಂದು ವರ್ಷದಲ್ಲಿ ಆ ಮಗುವಿಗೆ ಸರಿಯಾದ ಲಾಲನೆ ಪಾಲನೆ‌ ಶಿಕ್ಷಣ ಹೀಗೆ ಮಗುವಿಗೆ ಅಗತ್ಯವಾಗಿರುವ ಪ್ರೀತಿ ಆರೈಕೆ ಸಿಕ್ಕರೆ ಮತ್ತೆ ಮತ್ತೊಂದು ವರ್ಷ ಅವಧಿ ವಿಸ್ತರಿಸುವ ಯೋಜನೆ ಜಾರಿ ತಂದಿದೆ. ಆದ್ರೆ ಈ‌ ಯೋಜನೆಗೆ ಸರಿಯಾದ ಸ್ಪಂದನೆ ಉಡುಪಿ‌ ಜಿಲ್ಲೆಯಲ್ಲಿ ಇನ್ನೂ ಸಿಕ್ಕಿಲ್ಲ. ಇದಕ್ಕೆ ಬಲವಾದ ಕಾರಣವೂ ಇದೆ. ಏನದು.? ಇಲ್ಲಿದೆ ನೋಡಿ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!