ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4  ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4 ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

Suvarna News   | Asianet News
Published : Sep 10, 2021, 05:04 PM ISTUpdated : Sep 10, 2021, 06:24 PM IST

- ಅನಾಥ ಮಕ್ಕಳ ಪಾಲನೆಗೆ ಸಹಕಾರಿ ಯೋಜನೆಗಿಲ್ಲ ಸ್ಪಂದನೆ

- ಪೋಷಕತ್ವ ಯೋಜನೆಗೆ ನೊಂದಾಯಿಸಿಕೊಳ್ಳಲು ಜನ ನಿರಾಸಕ್ತಿ

- ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ ದಾಖಲು!
 

ಉಡುಪಿ (ಸೆ. 10): ಹೆತ್ತವರ ಬಿಗಿದಪ್ಪುಗೆಯಲ್ಲಿ ಬೆಳೆಯಬೇಕಿದ್ದ ಲಕ್ಷಾಂತರ ಮಕ್ಕಳು ಅನಾಥರಾಗಿದ್ದಾರೆ. ಇಂತಹ ಮಕ್ಕಳಿಗೆ ಅನಾಥ ಪ್ರಜ್ಞೆ ಇನ್ನಾದರೂ ದೂರವಾಗಬೇಕು, ಸರಿಯಾದ ಪೋಷಣೆ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ  ' ಪೋಷಕತ್ವ ' ಯೋಜನೆಯೊಂದನ್ನ ತಂದಿದೆ.

 

ಒಂದು ವರ್ಷದ ಅವಧಿಗೆ ಅರ್ಹ ಪೋಷಕರಿಗೆ ದತ್ತು ನೀಡಬೇಕು. ಒಂದು ವರ್ಷದಲ್ಲಿ ಆ ಮಗುವಿಗೆ ಸರಿಯಾದ ಲಾಲನೆ ಪಾಲನೆ‌ ಶಿಕ್ಷಣ ಹೀಗೆ ಮಗುವಿಗೆ ಅಗತ್ಯವಾಗಿರುವ ಪ್ರೀತಿ ಆರೈಕೆ ಸಿಕ್ಕರೆ ಮತ್ತೆ ಮತ್ತೊಂದು ವರ್ಷ ಅವಧಿ ವಿಸ್ತರಿಸುವ ಯೋಜನೆ ಜಾರಿ ತಂದಿದೆ. ಆದ್ರೆ ಈ‌ ಯೋಜನೆಗೆ ಸರಿಯಾದ ಸ್ಪಂದನೆ ಉಡುಪಿ‌ ಜಿಲ್ಲೆಯಲ್ಲಿ ಇನ್ನೂ ಸಿಕ್ಕಿಲ್ಲ. ಇದಕ್ಕೆ ಬಲವಾದ ಕಾರಣವೂ ಇದೆ. ಏನದು.? ಇಲ್ಲಿದೆ ನೋಡಿ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!