ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4  ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4 ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

Suvarna News   | Asianet News
Published : Sep 10, 2021, 05:04 PM ISTUpdated : Sep 10, 2021, 06:24 PM IST

- ಅನಾಥ ಮಕ್ಕಳ ಪಾಲನೆಗೆ ಸಹಕಾರಿ ಯೋಜನೆಗಿಲ್ಲ ಸ್ಪಂದನೆ

- ಪೋಷಕತ್ವ ಯೋಜನೆಗೆ ನೊಂದಾಯಿಸಿಕೊಳ್ಳಲು ಜನ ನಿರಾಸಕ್ತಿ

- ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ ದಾಖಲು!
 

ಉಡುಪಿ (ಸೆ. 10): ಹೆತ್ತವರ ಬಿಗಿದಪ್ಪುಗೆಯಲ್ಲಿ ಬೆಳೆಯಬೇಕಿದ್ದ ಲಕ್ಷಾಂತರ ಮಕ್ಕಳು ಅನಾಥರಾಗಿದ್ದಾರೆ. ಇಂತಹ ಮಕ್ಕಳಿಗೆ ಅನಾಥ ಪ್ರಜ್ಞೆ ಇನ್ನಾದರೂ ದೂರವಾಗಬೇಕು, ಸರಿಯಾದ ಪೋಷಣೆ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ  ' ಪೋಷಕತ್ವ ' ಯೋಜನೆಯೊಂದನ್ನ ತಂದಿದೆ.

 

ಒಂದು ವರ್ಷದ ಅವಧಿಗೆ ಅರ್ಹ ಪೋಷಕರಿಗೆ ದತ್ತು ನೀಡಬೇಕು. ಒಂದು ವರ್ಷದಲ್ಲಿ ಆ ಮಗುವಿಗೆ ಸರಿಯಾದ ಲಾಲನೆ ಪಾಲನೆ‌ ಶಿಕ್ಷಣ ಹೀಗೆ ಮಗುವಿಗೆ ಅಗತ್ಯವಾಗಿರುವ ಪ್ರೀತಿ ಆರೈಕೆ ಸಿಕ್ಕರೆ ಮತ್ತೆ ಮತ್ತೊಂದು ವರ್ಷ ಅವಧಿ ವಿಸ್ತರಿಸುವ ಯೋಜನೆ ಜಾರಿ ತಂದಿದೆ. ಆದ್ರೆ ಈ‌ ಯೋಜನೆಗೆ ಸರಿಯಾದ ಸ್ಪಂದನೆ ಉಡುಪಿ‌ ಜಿಲ್ಲೆಯಲ್ಲಿ ಇನ್ನೂ ಸಿಕ್ಕಿಲ್ಲ. ಇದಕ್ಕೆ ಬಲವಾದ ಕಾರಣವೂ ಇದೆ. ಏನದು.? ಇಲ್ಲಿದೆ ನೋಡಿ..!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!