ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4  ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4 ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

Published : Sep 10, 2021, 05:04 PM ISTUpdated : Sep 10, 2021, 06:24 PM IST

- ಅನಾಥ ಮಕ್ಕಳ ಪಾಲನೆಗೆ ಸಹಕಾರಿ ಯೋಜನೆಗಿಲ್ಲ ಸ್ಪಂದನೆ

- ಪೋಷಕತ್ವ ಯೋಜನೆಗೆ ನೊಂದಾಯಿಸಿಕೊಳ್ಳಲು ಜನ ನಿರಾಸಕ್ತಿ

- ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ ದಾಖಲು!
 

ಉಡುಪಿ (ಸೆ. 10): ಹೆತ್ತವರ ಬಿಗಿದಪ್ಪುಗೆಯಲ್ಲಿ ಬೆಳೆಯಬೇಕಿದ್ದ ಲಕ್ಷಾಂತರ ಮಕ್ಕಳು ಅನಾಥರಾಗಿದ್ದಾರೆ. ಇಂತಹ ಮಕ್ಕಳಿಗೆ ಅನಾಥ ಪ್ರಜ್ಞೆ ಇನ್ನಾದರೂ ದೂರವಾಗಬೇಕು, ಸರಿಯಾದ ಪೋಷಣೆ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ  ' ಪೋಷಕತ್ವ ' ಯೋಜನೆಯೊಂದನ್ನ ತಂದಿದೆ.

 

ಒಂದು ವರ್ಷದ ಅವಧಿಗೆ ಅರ್ಹ ಪೋಷಕರಿಗೆ ದತ್ತು ನೀಡಬೇಕು. ಒಂದು ವರ್ಷದಲ್ಲಿ ಆ ಮಗುವಿಗೆ ಸರಿಯಾದ ಲಾಲನೆ ಪಾಲನೆ‌ ಶಿಕ್ಷಣ ಹೀಗೆ ಮಗುವಿಗೆ ಅಗತ್ಯವಾಗಿರುವ ಪ್ರೀತಿ ಆರೈಕೆ ಸಿಕ್ಕರೆ ಮತ್ತೆ ಮತ್ತೊಂದು ವರ್ಷ ಅವಧಿ ವಿಸ್ತರಿಸುವ ಯೋಜನೆ ಜಾರಿ ತಂದಿದೆ. ಆದ್ರೆ ಈ‌ ಯೋಜನೆಗೆ ಸರಿಯಾದ ಸ್ಪಂದನೆ ಉಡುಪಿ‌ ಜಿಲ್ಲೆಯಲ್ಲಿ ಇನ್ನೂ ಸಿಕ್ಕಿಲ್ಲ. ಇದಕ್ಕೆ ಬಲವಾದ ಕಾರಣವೂ ಇದೆ. ಏನದು.? ಇಲ್ಲಿದೆ ನೋಡಿ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?