ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4  ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

ಕೇಳೋರಿಲ್ಲ 'ಪೋಷಕತ್ವ' ಯೋಜನೆ: ಉಡುಪಿಯಲ್ಲಿ 4 ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ!

Suvarna News   | Asianet News
Published : Sep 10, 2021, 05:04 PM ISTUpdated : Sep 10, 2021, 06:24 PM IST

- ಅನಾಥ ಮಕ್ಕಳ ಪಾಲನೆಗೆ ಸಹಕಾರಿ ಯೋಜನೆಗಿಲ್ಲ ಸ್ಪಂದನೆ

- ಪೋಷಕತ್ವ ಯೋಜನೆಗೆ ನೊಂದಾಯಿಸಿಕೊಳ್ಳಲು ಜನ ನಿರಾಸಕ್ತಿ

- ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ ಝೀರೋ ದತ್ತು ಪ್ರಕ್ರಿಯೆ ದಾಖಲು!
 

ಉಡುಪಿ (ಸೆ. 10): ಹೆತ್ತವರ ಬಿಗಿದಪ್ಪುಗೆಯಲ್ಲಿ ಬೆಳೆಯಬೇಕಿದ್ದ ಲಕ್ಷಾಂತರ ಮಕ್ಕಳು ಅನಾಥರಾಗಿದ್ದಾರೆ. ಇಂತಹ ಮಕ್ಕಳಿಗೆ ಅನಾಥ ಪ್ರಜ್ಞೆ ಇನ್ನಾದರೂ ದೂರವಾಗಬೇಕು, ಸರಿಯಾದ ಪೋಷಣೆ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ  ' ಪೋಷಕತ್ವ ' ಯೋಜನೆಯೊಂದನ್ನ ತಂದಿದೆ.

 

ಒಂದು ವರ್ಷದ ಅವಧಿಗೆ ಅರ್ಹ ಪೋಷಕರಿಗೆ ದತ್ತು ನೀಡಬೇಕು. ಒಂದು ವರ್ಷದಲ್ಲಿ ಆ ಮಗುವಿಗೆ ಸರಿಯಾದ ಲಾಲನೆ ಪಾಲನೆ‌ ಶಿಕ್ಷಣ ಹೀಗೆ ಮಗುವಿಗೆ ಅಗತ್ಯವಾಗಿರುವ ಪ್ರೀತಿ ಆರೈಕೆ ಸಿಕ್ಕರೆ ಮತ್ತೆ ಮತ್ತೊಂದು ವರ್ಷ ಅವಧಿ ವಿಸ್ತರಿಸುವ ಯೋಜನೆ ಜಾರಿ ತಂದಿದೆ. ಆದ್ರೆ ಈ‌ ಯೋಜನೆಗೆ ಸರಿಯಾದ ಸ್ಪಂದನೆ ಉಡುಪಿ‌ ಜಿಲ್ಲೆಯಲ್ಲಿ ಇನ್ನೂ ಸಿಕ್ಕಿಲ್ಲ. ಇದಕ್ಕೆ ಬಲವಾದ ಕಾರಣವೂ ಇದೆ. ಏನದು.? ಇಲ್ಲಿದೆ ನೋಡಿ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?